AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಜೆ ಹಿನ್ನೆಲೆ.. ಶಕ್ತಿ ಕೇಂದ್ರದಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ!

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ ಇಂದು ಮನೆಮಾಡಿತ್ತು. ನಾಳೆ ರಜೆಯಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಇಂದೇ ಪೂಜೆ ಸಲ್ಲಿಸಿದರು. ಎಲ್ಲಾ ಇಲಾಖೆಗಳಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಬ್ಬಂದಿ ತಮ್ಮ ಕಚೇರಿಗಳ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿ ಹಾಕಿ ಸಿಂಗರಿಸಿದರು. ಬಳಿಕ ಹೂವಿನ ಅಲಂಕಾರದೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು. ಕೊರೊನಾದಿಂದ ಸರಳವಾಗಿ ಪೂಜಾ ಕಾರ್ಯ ನೆರವೇರಿಸಿದರು. ಕ್ಯಾಬಿನೆಟ್ ಹಾಲ್​, ಸಿಎಂ ಕಚೇರಿ, ಸಚಿವರ ಕಚೇರಿ ಹಾಗೂ ಅಧಿಕಾರಿಗಳ ಕಚೇರಿಗಳಲ್ಲಿ […]

ನಾಳೆ ರಜೆ ಹಿನ್ನೆಲೆ.. ಶಕ್ತಿ ಕೇಂದ್ರದಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ!
KUSHAL V
| Edited By: |

Updated on: Oct 23, 2020 | 3:41 PM

Share

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ ಇಂದು ಮನೆಮಾಡಿತ್ತು. ನಾಳೆ ರಜೆಯಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಇಂದೇ ಪೂಜೆ ಸಲ್ಲಿಸಿದರು.

ಎಲ್ಲಾ ಇಲಾಖೆಗಳಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಬ್ಬಂದಿ ತಮ್ಮ ಕಚೇರಿಗಳ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿ ಹಾಕಿ ಸಿಂಗರಿಸಿದರು. ಬಳಿಕ ಹೂವಿನ ಅಲಂಕಾರದೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು. ಕೊರೊನಾದಿಂದ ಸರಳವಾಗಿ ಪೂಜಾ ಕಾರ್ಯ ನೆರವೇರಿಸಿದರು. ಕ್ಯಾಬಿನೆಟ್ ಹಾಲ್​, ಸಿಎಂ ಕಚೇರಿ, ಸಚಿವರ ಕಚೇರಿ ಹಾಗೂ ಅಧಿಕಾರಿಗಳ ಕಚೇರಿಗಳಲ್ಲಿ ಪೂಜೆ ಸಲ್ಲಿಸಿದರು.

ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!