AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ರಜೆ ಹಿನ್ನೆಲೆ.. ಶಕ್ತಿ ಕೇಂದ್ರದಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ!

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ ಇಂದು ಮನೆಮಾಡಿತ್ತು. ನಾಳೆ ರಜೆಯಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಇಂದೇ ಪೂಜೆ ಸಲ್ಲಿಸಿದರು. ಎಲ್ಲಾ ಇಲಾಖೆಗಳಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಬ್ಬಂದಿ ತಮ್ಮ ಕಚೇರಿಗಳ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿ ಹಾಕಿ ಸಿಂಗರಿಸಿದರು. ಬಳಿಕ ಹೂವಿನ ಅಲಂಕಾರದೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು. ಕೊರೊನಾದಿಂದ ಸರಳವಾಗಿ ಪೂಜಾ ಕಾರ್ಯ ನೆರವೇರಿಸಿದರು. ಕ್ಯಾಬಿನೆಟ್ ಹಾಲ್​, ಸಿಎಂ ಕಚೇರಿ, ಸಚಿವರ ಕಚೇರಿ ಹಾಗೂ ಅಧಿಕಾರಿಗಳ ಕಚೇರಿಗಳಲ್ಲಿ […]

ನಾಳೆ ರಜೆ ಹಿನ್ನೆಲೆ.. ಶಕ್ತಿ ಕೇಂದ್ರದಲ್ಲಿ ಇಂದೇ ಆಯುಧ ಪೂಜೆ ಸಂಭ್ರಮ!
KUSHAL V
| Edited By: |

Updated on: Oct 23, 2020 | 3:41 PM

Share

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನ ಸೌಧ ಮತ್ತು ವಿಕಾಸ ಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ ಇಂದು ಮನೆಮಾಡಿತ್ತು. ನಾಳೆ ರಜೆಯಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಇಂದೇ ಪೂಜೆ ಸಲ್ಲಿಸಿದರು.

ಎಲ್ಲಾ ಇಲಾಖೆಗಳಲ್ಲಿ ಆಯುಧ ಪೂಜೆ ನೆರವೇರಿಸಿದ ಸಿಬ್ಬಂದಿ ತಮ್ಮ ಕಚೇರಿಗಳ ಮುಂಭಾಗದಲ್ಲಿ ಬಣ್ಣ ಬಣ್ಣದ ರಂಗೋಲಿ ಹಾಕಿ ಸಿಂಗರಿಸಿದರು. ಬಳಿಕ ಹೂವಿನ ಅಲಂಕಾರದೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು. ಕೊರೊನಾದಿಂದ ಸರಳವಾಗಿ ಪೂಜಾ ಕಾರ್ಯ ನೆರವೇರಿಸಿದರು. ಕ್ಯಾಬಿನೆಟ್ ಹಾಲ್​, ಸಿಎಂ ಕಚೇರಿ, ಸಚಿವರ ಕಚೇರಿ ಹಾಗೂ ಅಧಿಕಾರಿಗಳ ಕಚೇರಿಗಳಲ್ಲಿ ಪೂಜೆ ಸಲ್ಲಿಸಿದರು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್