AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಬೆಲ್ಟ್​ನಿಂದ ಬಿಗಿದುಕೊಂಡು ರೌಡಿಶೀಟರ್ ಆತ್ಮಹತ್ಯೆ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಅರ್ಕಾವತಿ ನಗರದ ಸೀಗೆಹಳ್ಳಿ ಕ್ರಾಸ್ ಬಳಿ ರೌಡಿಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೌಡಿಶೀಟರ್ ಕಿರಣ್ ಕುಮಾರ್(24) ಕುತ್ತಿಗೆಗೆ ಬೆಲ್ಟ್ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯನಗರ ಠಾಣೆಯ ರೌಡಿಶೀಟರ್ ವಾಹನಗಳ ಸೀಜರ್ ಕೆಲಸ ಮಾಡಿಕೊಂಡಿದ್ದ. ಕೆಲ ದಿನಗಳಿಂದ ಸ್ನೇಹಿತರ ಜೊತೆ ಹಣಕಾಸಿನ ವಿಚಾರವಾಗಿ ಜಗಳಮಾಡಿಕೊಂಡಿದ್ದ. ಆತ್ಮಹತ್ಯೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಪೋಷಕರ ದೂರು ನೀಡಿದ್ದಾರೆ.

ನೆಲಮಂಗಲ: ಬೆಲ್ಟ್​ನಿಂದ ಬಿಗಿದುಕೊಂಡು ರೌಡಿಶೀಟರ್ ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: May 22, 2020 | 2:17 PM

Share

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಅರ್ಕಾವತಿ ನಗರದ ಸೀಗೆಹಳ್ಳಿ ಕ್ರಾಸ್ ಬಳಿ ರೌಡಿಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೌಡಿಶೀಟರ್ ಕಿರಣ್ ಕುಮಾರ್(24) ಕುತ್ತಿಗೆಗೆ ಬೆಲ್ಟ್ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಜಯನಗರ ಠಾಣೆಯ ರೌಡಿಶೀಟರ್ ವಾಹನಗಳ ಸೀಜರ್ ಕೆಲಸ ಮಾಡಿಕೊಂಡಿದ್ದ. ಕೆಲ ದಿನಗಳಿಂದ ಸ್ನೇಹಿತರ ಜೊತೆ ಹಣಕಾಸಿನ ವಿಚಾರವಾಗಿ ಜಗಳಮಾಡಿಕೊಂಡಿದ್ದ. ಆತ್ಮಹತ್ಯೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಪೋಷಕರ ದೂರು ನೀಡಿದ್ದಾರೆ.

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!