ನೆಲಮಂಗಲ: ಬೆಲ್ಟ್​ನಿಂದ ಬಿಗಿದುಕೊಂಡು ರೌಡಿಶೀಟರ್ ಆತ್ಮಹತ್ಯೆ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಅರ್ಕಾವತಿ ನಗರದ ಸೀಗೆಹಳ್ಳಿ ಕ್ರಾಸ್ ಬಳಿ ರೌಡಿಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೌಡಿಶೀಟರ್ ಕಿರಣ್ ಕುಮಾರ್(24) ಕುತ್ತಿಗೆಗೆ ಬೆಲ್ಟ್ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯನಗರ ಠಾಣೆಯ ರೌಡಿಶೀಟರ್ ವಾಹನಗಳ ಸೀಜರ್ ಕೆಲಸ ಮಾಡಿಕೊಂಡಿದ್ದ. ಕೆಲ ದಿನಗಳಿಂದ ಸ್ನೇಹಿತರ ಜೊತೆ ಹಣಕಾಸಿನ ವಿಚಾರವಾಗಿ ಜಗಳಮಾಡಿಕೊಂಡಿದ್ದ. ಆತ್ಮಹತ್ಯೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಪೋಷಕರ ದೂರು ನೀಡಿದ್ದಾರೆ.

ನೆಲಮಂಗಲ: ಬೆಲ್ಟ್​ನಿಂದ ಬಿಗಿದುಕೊಂಡು ರೌಡಿಶೀಟರ್ ಆತ್ಮಹತ್ಯೆ
ಸಾಧು ಶ್ರೀನಾಥ್​ Edited By:

Updated on: May 22, 2020 | 2:17 PM

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಅರ್ಕಾವತಿ ನಗರದ ಸೀಗೆಹಳ್ಳಿ ಕ್ರಾಸ್ ಬಳಿ ರೌಡಿಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೌಡಿಶೀಟರ್ ಕಿರಣ್ ಕುಮಾರ್(24) ಕುತ್ತಿಗೆಗೆ ಬೆಲ್ಟ್ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಜಯನಗರ ಠಾಣೆಯ ರೌಡಿಶೀಟರ್ ವಾಹನಗಳ ಸೀಜರ್ ಕೆಲಸ ಮಾಡಿಕೊಂಡಿದ್ದ. ಕೆಲ ದಿನಗಳಿಂದ ಸ್ನೇಹಿತರ ಜೊತೆ ಹಣಕಾಸಿನ ವಿಚಾರವಾಗಿ ಜಗಳಮಾಡಿಕೊಂಡಿದ್ದ. ಆತ್ಮಹತ್ಯೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಪೋಷಕರ ದೂರು ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us