ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಈ ನಡುವೆ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಗ್ರಾಮದಲ್ಲಿ ಭೀಮಾತೀರದ ಡಾನ್ ಎಂದೇ ಹೆಸರು ಮಾಡಿರುವ ಮಹಾದೇವ ಭೈರಗೊಂಡ ಅದ್ಧೂರಿಯಾಗಿ ತನ್ನ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾನೆ. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬೆಂಬಲಿಗರ ಜೊತೆ ಹುಟ್ಟುಹಬ್ಬವನ್ನ ಮಹಾದೇವ ಭೈರಗೊಂಡ ಆಚರಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭೈರಗೊಂಡಗೆ ಹೂವಿನ ಅಭಿಷೇಕ ಮಾಡಿದ ಆತನ ಬೆಂಬಲಿಗರು ಸಂಭ್ರಮದ ಗುಂಗಲ್ಲಿ ಮಾಸ್ಕ್​ ಧರಿಸೋದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋದನ್ನೇ ಮರೆತರು. ಮಹಾದೇವ ಭೈರಗೊಂಡ ಧರ್ಮರಾಜ್​ ಚಡಚಣ ನಕಲಿ‌ […]

ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!
Follow us
| Updated By:

Updated on:Jul 24, 2020 | 2:56 PM

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಈ ನಡುವೆ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಗ್ರಾಮದಲ್ಲಿ ಭೀಮಾತೀರದ ಡಾನ್ ಎಂದೇ ಹೆಸರು ಮಾಡಿರುವ ಮಹಾದೇವ ಭೈರಗೊಂಡ ಅದ್ಧೂರಿಯಾಗಿ ತನ್ನ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾನೆ.

ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬೆಂಬಲಿಗರ ಜೊತೆ ಹುಟ್ಟುಹಬ್ಬವನ್ನ ಮಹಾದೇವ ಭೈರಗೊಂಡ ಆಚರಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭೈರಗೊಂಡಗೆ ಹೂವಿನ ಅಭಿಷೇಕ ಮಾಡಿದ ಆತನ ಬೆಂಬಲಿಗರು ಸಂಭ್ರಮದ ಗುಂಗಲ್ಲಿ ಮಾಸ್ಕ್​ ಧರಿಸೋದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋದನ್ನೇ ಮರೆತರು.

ಮಹಾದೇವ ಭೈರಗೊಂಡ ಧರ್ಮರಾಜ್​ ಚಡಚಣ ನಕಲಿ‌ ಪೊಲೀಸ್ ಎನ್ಕೌಂಟರ್ ಹಾಗೂ ಗಂಗಾಧರ ಚಡಚಣ ನಿಗೂಢ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ತಿಳಿದುಬಂದಿದೆ.

Published On - 5:36 pm, Wed, 22 July 20

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್