AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಈ ನಡುವೆ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಗ್ರಾಮದಲ್ಲಿ ಭೀಮಾತೀರದ ಡಾನ್ ಎಂದೇ ಹೆಸರು ಮಾಡಿರುವ ಮಹಾದೇವ ಭೈರಗೊಂಡ ಅದ್ಧೂರಿಯಾಗಿ ತನ್ನ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾನೆ. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬೆಂಬಲಿಗರ ಜೊತೆ ಹುಟ್ಟುಹಬ್ಬವನ್ನ ಮಹಾದೇವ ಭೈರಗೊಂಡ ಆಚರಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭೈರಗೊಂಡಗೆ ಹೂವಿನ ಅಭಿಷೇಕ ಮಾಡಿದ ಆತನ ಬೆಂಬಲಿಗರು ಸಂಭ್ರಮದ ಗುಂಗಲ್ಲಿ ಮಾಸ್ಕ್​ ಧರಿಸೋದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋದನ್ನೇ ಮರೆತರು. ಮಹಾದೇವ ಭೈರಗೊಂಡ ಧರ್ಮರಾಜ್​ ಚಡಚಣ ನಕಲಿ‌ […]

ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!
Follow us
KUSHAL V
| Updated By:

Updated on:Jul 24, 2020 | 2:56 PM

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಈ ನಡುವೆ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಗ್ರಾಮದಲ್ಲಿ ಭೀಮಾತೀರದ ಡಾನ್ ಎಂದೇ ಹೆಸರು ಮಾಡಿರುವ ಮಹಾದೇವ ಭೈರಗೊಂಡ ಅದ್ಧೂರಿಯಾಗಿ ತನ್ನ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾನೆ.

ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬೆಂಬಲಿಗರ ಜೊತೆ ಹುಟ್ಟುಹಬ್ಬವನ್ನ ಮಹಾದೇವ ಭೈರಗೊಂಡ ಆಚರಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭೈರಗೊಂಡಗೆ ಹೂವಿನ ಅಭಿಷೇಕ ಮಾಡಿದ ಆತನ ಬೆಂಬಲಿಗರು ಸಂಭ್ರಮದ ಗುಂಗಲ್ಲಿ ಮಾಸ್ಕ್​ ಧರಿಸೋದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋದನ್ನೇ ಮರೆತರು.

ಮಹಾದೇವ ಭೈರಗೊಂಡ ಧರ್ಮರಾಜ್​ ಚಡಚಣ ನಕಲಿ‌ ಪೊಲೀಸ್ ಎನ್ಕೌಂಟರ್ ಹಾಗೂ ಗಂಗಾಧರ ಚಡಚಣ ನಿಗೂಢ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ತಿಳಿದುಬಂದಿದೆ.

Published On - 5:36 pm, Wed, 22 July 20

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!