AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಈ ನಡುವೆ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಗ್ರಾಮದಲ್ಲಿ ಭೀಮಾತೀರದ ಡಾನ್ ಎಂದೇ ಹೆಸರು ಮಾಡಿರುವ ಮಹಾದೇವ ಭೈರಗೊಂಡ ಅದ್ಧೂರಿಯಾಗಿ ತನ್ನ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾನೆ. ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬೆಂಬಲಿಗರ ಜೊತೆ ಹುಟ್ಟುಹಬ್ಬವನ್ನ ಮಹಾದೇವ ಭೈರಗೊಂಡ ಆಚರಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭೈರಗೊಂಡಗೆ ಹೂವಿನ ಅಭಿಷೇಕ ಮಾಡಿದ ಆತನ ಬೆಂಬಲಿಗರು ಸಂಭ್ರಮದ ಗುಂಗಲ್ಲಿ ಮಾಸ್ಕ್​ ಧರಿಸೋದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋದನ್ನೇ ಮರೆತರು. ಮಹಾದೇವ ಭೈರಗೊಂಡ ಧರ್ಮರಾಜ್​ ಚಡಚಣ ನಕಲಿ‌ […]

ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!
KUSHAL V
| Edited By: |

Updated on:Jul 24, 2020 | 2:56 PM

Share

ವಿಜಯಪುರ: ಜಿಲ್ಲೆಯಲ್ಲಿ ಸೋಂಕಿನ ಭೀತಿ ಹೆಚ್ಚುತ್ತಲೇ ಇದೆ. ಈ ನಡುವೆ ಜಿಲ್ಲೆಯ ಚಡಚಣ ತಾಲೂಕಿನ ಕೆರೂರು ಗ್ರಾಮದಲ್ಲಿ ಭೀಮಾತೀರದ ಡಾನ್ ಎಂದೇ ಹೆಸರು ಮಾಡಿರುವ ಮಹಾದೇವ ಭೈರಗೊಂಡ ಅದ್ಧೂರಿಯಾಗಿ ತನ್ನ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾನೆ.

ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಬೆಂಬಲಿಗರ ಜೊತೆ ಹುಟ್ಟುಹಬ್ಬವನ್ನ ಮಹಾದೇವ ಭೈರಗೊಂಡ ಆಚರಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಭೈರಗೊಂಡಗೆ ಹೂವಿನ ಅಭಿಷೇಕ ಮಾಡಿದ ಆತನ ಬೆಂಬಲಿಗರು ಸಂಭ್ರಮದ ಗುಂಗಲ್ಲಿ ಮಾಸ್ಕ್​ ಧರಿಸೋದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳೋದನ್ನೇ ಮರೆತರು.

ಮಹಾದೇವ ಭೈರಗೊಂಡ ಧರ್ಮರಾಜ್​ ಚಡಚಣ ನಕಲಿ‌ ಪೊಲೀಸ್ ಎನ್ಕೌಂಟರ್ ಹಾಗೂ ಗಂಗಾಧರ ಚಡಚಣ ನಿಗೂಢ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ತಿಳಿದುಬಂದಿದೆ.

Published On - 5:36 pm, Wed, 22 July 20

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!