
ವಿಜಯಪುರ: ರಾಜ್ಯದಲ್ಲಿ ಕೊವಿಡ್ ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಕೇವಲ ಹಸಿರು ಪಟಾಕಿ ಬಳಸಬೇಕೆಂದು ಮನವಿ ಸಹ ಮಾಡಿಕೊಂಡಿದೆ. ಇದಕ್ಕೆ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ಮನೆಯಲ್ಲೇ ದೀಪ ಹಚ್ಚುತ್ತೇವೆ. ಅವರು ಸ್ಪೀಕರ್ ಹಚ್ಚದೆ ನಮಾಜು ಮಾಡಲಿ, ರಸ್ತೆ ಮೇಲೆ ಬೇಡ ಎಂದೆಲ್ಲಾ ಸಲಹೆ ನೀಡುವ ಮೂಲಕ ದೀಪಾವಳಿ ಪಟಾಕಿ ನಿಷೇಧಕ್ಕೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
Published On - 2:32 pm, Mon, 9 November 20