AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Follow us
Guru
| Updated By: ಸಾಧು ಶ್ರೀನಾಥ್​

Updated on: Aug 15, 2020 | 2:28 PM

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!