AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 15, 2020 | 2:28 PM

Share

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ