AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 15, 2020 | 2:28 PM

Share

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!