AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Guru
| Updated By: ಸಾಧು ಶ್ರೀನಾಥ್​|

Updated on: Aug 15, 2020 | 2:28 PM

Share

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್