ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Follow us
| Updated By: ಸಾಧು ಶ್ರೀನಾಥ್​

Updated on: Aug 15, 2020 | 2:28 PM

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್