AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Guru
| Edited By: |

Updated on: Aug 15, 2020 | 2:28 PM

Share

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್