AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ. 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ […]

ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ
Guru
| Edited By: |

Updated on: Aug 15, 2020 | 2:28 PM

Share

ವಿಜಯಪುರ: ಭೀಮಾ ತೀರದ ಹಂತಕರು ಮತ್ತೇ ಘರ್ಜಿಸಿದ್ದಾರೆ. ಹಾಗೇ ಘರ್ಜಿಸಿದ್ದ ಹಂತಕರನ್ನು ಪೊಲೀಸರು ಈಗ ಬೇಟೆಯಾಡಿದ್ದಾರೆ. ಅದ್ರಲ್ಲೂ ಕುಖ್ಯಾತ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ್‌ ಅವನನ್ನು ಪೊಲೀಸರು ಈಗ ಕಂಬಿ ಹಿಂದೆ ಹಾಕಿದ್ದಾರೆ.

5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಕೆಲ ದಿನಗಳ ಹಿಂದೆ ಚಿನ್ನದ ವ್ಯಾಪಾರಿಗೆ 5 ಕೋಟಿ ಹಣ ಹಾಗೂ 5 ಕೆಜಿ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ಭೀಮಾತೀರದ ನಟೋರಿಯಸ್ ಬಾಗಪ್ಪ ಹರಿಜನ್ ಅವನನ್ನು ಪೊಲೀಸರು ಈಗ ಅರೆಸ್ಟ್‌ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ಅಡಗಿದ್ದ ಬಾಗಪ್ಪ‌ ಹರಿಜನ್‌ ಅವನನ್ನು ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿಯಿಂದ ಖಾಸಗಿ ವಾಹನದಲ್ಲಿ ವಿಜಯಪುರಕ್ಕೆ ಕರೆತಂದಿರುವ ವಿಜಯಪುರ ಪೊಲೀಸರು, ಕೋವಿಡ್-19 ಟೆಸ್ಟ್ ಬಳಿಕ ಇಂಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆ ಇಂಡಿ ಪಟ್ಟಣದ ಚಿನ್ನದ ವ್ಯಾಪಾರಿ ನಾಮದೇವ ಡಾಂಗೆಗೆ ಹಣ ಮತ್ತು ಚಿನ್ನಕ್ಕೆ ಬೇಡಿಕೆ ಇಟ್ಟಿರುವ ಆರೋಪದ ದೂರು ಬಾಗಪ್ಪ ಹರಿಜನ್ ಸೇರಿ ಮೂವರ ವಿರುದ್ಧ ದಾಖಲಾಗಿತ್ತು. ಜುಲೈ 22 ರಂದು ಮೂವರು ಆರೋಪಿಗಳ ವಿರುದ್ಧ ಡಾಂಗೆ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. A1 ಆರೋಪಿ ಲಕ್ಷ್ಮಿಕಾಂತ ಇಲ್ಲಿಯವರೆಗೂ ನಾಪತ್ತೆಯಾಗಿದ್ದಾನೆ. ಮೂರನೇ ಆರೋಪಿ ಮಹಾದೇವ ಭೈರಗೊಂಡನ ಬಂಧನವಾಗಿ ಈಗ ಜಾಮೀನಿನ ಮೇಲೆ ಹೊರಬಂದಿದ್ದಾನೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್