AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ […]

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ  ಸೀಲ್‌ಡೌನ್
ಆಯೇಷಾ ಬಾನು
|

Updated on: Jul 03, 2020 | 8:36 AM

Share

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ ಮಹಿಳಾ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರಿಗೆ ವಿಜಯಪುರ ರೈಲ್ವೆ ಠಾಣೆಯ ಜವಾಬ್ದಾರಿ ನೀಡಲಾಗಿದ್ದು, ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರು ಠಾಣೆಯ ಹೊರಗೆ ಟೇಬಲ್ ಹಾಕಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ