AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ […]

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ  ಸೀಲ್‌ಡೌನ್
ಆಯೇಷಾ ಬಾನು
|

Updated on: Jul 03, 2020 | 8:36 AM

Share

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ ಮಹಿಳಾ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರಿಗೆ ವಿಜಯಪುರ ರೈಲ್ವೆ ಠಾಣೆಯ ಜವಾಬ್ದಾರಿ ನೀಡಲಾಗಿದ್ದು, ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರು ಠಾಣೆಯ ಹೊರಗೆ ಟೇಬಲ್ ಹಾಕಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್