AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ […]

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ  ಸೀಲ್‌ಡೌನ್
ಆಯೇಷಾ ಬಾನು
|

Updated on: Jul 03, 2020 | 8:36 AM

Share

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ ಮಹಿಳಾ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರಿಗೆ ವಿಜಯಪುರ ರೈಲ್ವೆ ಠಾಣೆಯ ಜವಾಬ್ದಾರಿ ನೀಡಲಾಗಿದ್ದು, ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರು ಠಾಣೆಯ ಹೊರಗೆ ಟೇಬಲ್ ಹಾಕಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?