AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ […]

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ  ಸೀಲ್‌ಡೌನ್
ಆಯೇಷಾ ಬಾನು
|

Updated on: Jul 03, 2020 | 8:36 AM

Share

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ ಮಹಿಳಾ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರಿಗೆ ವಿಜಯಪುರ ರೈಲ್ವೆ ಠಾಣೆಯ ಜವಾಬ್ದಾರಿ ನೀಡಲಾಗಿದ್ದು, ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರು ಠಾಣೆಯ ಹೊರಗೆ ಟೇಬಲ್ ಹಾಕಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ