AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ […]

ಖಾಕಿ ಕಂಟಕ: ರೈಲ್ವೆ ಪೊಲೀಸ್ ಠಾಣೆ  ಸೀಲ್‌ಡೌನ್
ಆಯೇಷಾ ಬಾನು
|

Updated on: Jul 03, 2020 | 8:36 AM

Share

ವಿಜಯಪುರ: ರೈಲ್ವೆ ಪೊಲೀಸ್​​ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯಪುರ ರೈಲ್ವೆ ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿದೆ. ರೈಲ್ವೆ ಮಹಿಳಾ ಪೊಲೀಸ್ ಪೇದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಹೀಗಾಗಿ ಈಗ ಪಿಎಸ್ಐ ಸೇರಿದಂತೆ 20 ಪೊಲೀಸ್ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಓರ್ವ ರೈಲ್ವೆ ಪಿಎಸ್ಐ, 5 ಜನ ಹೆಡ್ ಕಾನ್ಸ್ ಸ್ಟೇಬಲ್, 14 ಕಾನ್ಸ್ ಸ್ಟೇಬಲ್​ಗಳಿಗೆ ಕೊರೊನಾ ಭಯ ಶುರುವಾಗಿದೆ. ಕಳೆದ ಜೂನ್ 24 ರಂದು ಗಂಟಲು ದ್ರವ ನೀಡಿದ್ದ 21 ಜನ ರೈಲ್ವೆ ಪೊಲೀಸರ ಪೈಕಿ ಮಹಿಳಾ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರಿಗೆ ವಿಜಯಪುರ ರೈಲ್ವೆ ಠಾಣೆಯ ಜವಾಬ್ದಾರಿ ನೀಡಲಾಗಿದ್ದು, ಬಾಗಲಕೋಟೆಯ ಮೂವರು ರೈಲ್ವೆ ಪೊಲೀಸರು ಠಾಣೆಯ ಹೊರಗೆ ಟೇಬಲ್ ಹಾಕಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್