AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಿಕಾಸಸೌಧ ಸಿಬ್ಬಂದಿಗೆ ‘ವರ್ಕ್​ ಫ್ರಮ್​ ಹೋಮ್’​ ಭಾಗ್ಯ

ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್​ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.  

ನಾಳೆ ವಿಕಾಸಸೌಧ ಸಿಬ್ಬಂದಿಗೆ ‘ವರ್ಕ್​ ಫ್ರಮ್​ ಹೋಮ್’​ ಭಾಗ್ಯ
KUSHAL V
|

Updated on:Jun 18, 2020 | 5:24 PM

Share

ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್​ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Published On - 2:36 pm, Thu, 18 June 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ