AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ವಿಕಾಸಸೌಧ ಸಿಬ್ಬಂದಿಗೆ ‘ವರ್ಕ್​ ಫ್ರಮ್​ ಹೋಮ್’​ ಭಾಗ್ಯ

ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್​ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.  

ನಾಳೆ ವಿಕಾಸಸೌಧ ಸಿಬ್ಬಂದಿಗೆ ‘ವರ್ಕ್​ ಫ್ರಮ್​ ಹೋಮ್’​ ಭಾಗ್ಯ
KUSHAL V
|

Updated on:Jun 18, 2020 | 5:24 PM

Share

ಬೆಂಗಳೂರು: ವಿಕಾಸಸೌಧದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಟ್ಟಡದ ಎಲ್ಲಾ ಕೊಠಡಿಗಳಿಗೆ ಕ್ರಿಮಿನಾಶಕವನ್ನ ಸಿಂಪಡಿಸಿ ಸ್ಯಾನಿಟೈಸ್ ಮಾಡಲಾಯಿತು. ಜೊತೆಗೆ ನಾಳೆ ವಿಕಾಸಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಗೆ ಮನೆಯಿಂದಲೇ ಕೆಲಸ (Work from home) ಮಾಡುವಂತೆ ಸೂಚಿಸಲಾಗಿದೆ. ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಟೆನೋಗ್ರಾಫರ್​ ಒಬ್ಬರಲ್ಲಿ ಸೋಂಕು ಪತ್ತೆಯಾದ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Published On - 2:36 pm, Thu, 18 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!