AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಜತೆ ಅನುಚಿತ ವರ್ತನೆ: ಕ್ಲರ್ಕ್​ಗೆ ಬಿತ್ತು ಧರ್ಮದೇಟು

ಕೊಪ್ಪಳ: ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದಕ್ಕೆ ಕ್ಲರ್ಕ್‌ಗೆ ಧರ್ಮದೇಟು ಬಿದ್ದಿದೆ. ಕುಕನೂರ ತಾಲೂಕಿನ ತಳಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಳಕಲ್ ಗ್ರಾಮದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿದ್ದ ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್‌ ಹನುಮಂತಪ್ಪಗೆ ತಳಕಲ್‌ನಲ್ಲಿ ಸ್ಥಳೀಯರು ಥಳಿಸಿದ ವಿಡಿಯೋ ವೈರಲ್ ಆಗಿದೆ. ಮದ್ಯದ ಅಮಲಿನಲ್ಲಿದ್ದ ಹನುಮಂತಪ್ಪ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ್ದ ಹೀಗಾಗಿ ಹನುಮಂತಪ್ಪನ ಕೈಕಾಲು ಕಟ್ಟಿ ಹಾಕಿ ಸ್ಥಳೀಯರು ಹಿಗ್ಗಾ ಮುಗ್ಗ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ಕ್ಲರ್ಕ್ ಹನುಮಂತಪ್ಪ ನ್ಯಾಯಾಂಗ […]

ಮಹಿಳೆಯ ಜತೆ ಅನುಚಿತ ವರ್ತನೆ: ಕ್ಲರ್ಕ್​ಗೆ ಬಿತ್ತು ಧರ್ಮದೇಟು
ಆಯೇಷಾ ಬಾನು
| Edited By: |

Updated on:Sep 16, 2020 | 7:51 AM

Share

ಕೊಪ್ಪಳ: ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದಕ್ಕೆ ಕ್ಲರ್ಕ್‌ಗೆ ಧರ್ಮದೇಟು ಬಿದ್ದಿದೆ. ಕುಕನೂರ ತಾಲೂಕಿನ ತಳಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಳಕಲ್ ಗ್ರಾಮದ ಮಹಿಳೆಯೊಂದಿಗೆ ಅನುಚಿತ ವರ್ತನೆ ಮಾಡಿದ್ದ ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್‌ ಹನುಮಂತಪ್ಪಗೆ ತಳಕಲ್‌ನಲ್ಲಿ ಸ್ಥಳೀಯರು ಥಳಿಸಿದ ವಿಡಿಯೋ ವೈರಲ್ ಆಗಿದೆ.

ಮದ್ಯದ ಅಮಲಿನಲ್ಲಿದ್ದ ಹನುಮಂತಪ್ಪ ಮಹಿಳೆಯ ಜತೆ ಅನುಚಿತವಾಗಿ ವರ್ತಿಸಿದ್ದ ಹೀಗಾಗಿ ಹನುಮಂತಪ್ಪನ ಕೈಕಾಲು ಕಟ್ಟಿ ಹಾಕಿ ಸ್ಥಳೀಯರು ಹಿಗ್ಗಾ ಮುಗ್ಗ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ಕ್ಲರ್ಕ್ ಹನುಮಂತಪ್ಪ ನ್ಯಾಯಾಂಗ ಬಂಧನದಲ್ಲಿದ್ದಾನೆ.

Published On - 7:47 am, Wed, 16 September 20

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್