AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷಗಳ ನಂತರ.. ಬಿರುಸಿನ ಮತದಾನಕ್ಕೆ ಮುಂದಾದ ಗ್ರಾಮಸ್ಥರು, ಎಲ್ಲಿ? ಯಾಕೆ?

30 ವರ್ಷಗಳ ಬಳಿಕ ಗ್ರಾಮವೊಂದರಲ್ಲಿ ಜನರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಮುಂದಾಗಿರುವ ಘಟನೆ ಜಿಲ್ಲೆಯ ಕಪಗಲ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

30 ವರ್ಷಗಳ ನಂತರ.. ಬಿರುಸಿನ ಮತದಾನಕ್ಕೆ ಮುಂದಾದ ಗ್ರಾಮಸ್ಥರು, ಎಲ್ಲಿ? ಯಾಕೆ?
ಬಿರುಸಿನ ಮತದಾನಕ್ಕೆ ಮುಂದಾದ ಕಪಗಲ್ಲು ಗ್ರಾಮಸ್ಥರು
KUSHAL V
| Updated By: ಸಾಧು ಶ್ರೀನಾಥ್​|

Updated on: Dec 22, 2020 | 11:06 AM

Share

ಬಳ್ಳಾರಿ: 30 ವರ್ಷಗಳ ಬಳಿಕ ಗ್ರಾಮವೊಂದರಲ್ಲಿ ಜನರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಮುಂದಾಗಿರುವ ಘಟನೆ ಜಿಲ್ಲೆಯ ಕಪಗಲ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಅಂದ ಹಾಗೆ, ಕಳೆದ 30 ವರ್ಷಗಳಿಂದಲೂ ಕಪಗಲ್ಲು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆಯುತ್ತಿತ್ತು. ಹಾಗಾಗಿ, ಹಲವು ವರ್ಷಗಳಿಂದ ಇಲ್ಲಿ ಎಲೆಕ್ಷನ್​ ನಡೆದಿರಲಿಲ್ಲ. ಆದರೆ ಈ ಬಾರಿ, ಗ್ರಾಮಸ್ಥರ ನಡುವೆ ಒಮ್ಮತ ಮೂಡದ ಕಾರಣ ಚುನಾವಣೆ ನಡೆಸಲು ಎಲ್ಲರೂ ತೀರ್ಮಾನಿಸಿದ್ದಾರೆ.

ಹಾಗಾಗಿ, ಸರತಿ ಸಾಲಿನಲ್ಲಿ ನಿಂತು ಗ್ರಾಮಸ್ಥರು ತಮ್ಮ ಹಕ್ಕು ಚಲಾಯಿಸಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರು ಮಾರ್ಕಿಂಗ್ ಹಾಕಿದ ಜಾಗದಲ್ಲಿ ಒಂದೊಂದು ಮತಗಟ್ಟೆ ಮುಂಭಾಗದಲ್ಲಿ ಸರತಿ ಸಾಲಿನಲ್ಲಿ ನೂರಾರು ಸಂಖ್ಯೆಯಲ್ಲಿ ನಿಂತು ವೋಟ್​ ಹಾಕಿದರು.

ದೇಸೂರ ಗ್ರಾಮದ ಮತಗಟ್ಟೆ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆ..

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ