AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷಗಳ ನಂತರ.. ಬಿರುಸಿನ ಮತದಾನಕ್ಕೆ ಮುಂದಾದ ಗ್ರಾಮಸ್ಥರು, ಎಲ್ಲಿ? ಯಾಕೆ?

30 ವರ್ಷಗಳ ಬಳಿಕ ಗ್ರಾಮವೊಂದರಲ್ಲಿ ಜನರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಮುಂದಾಗಿರುವ ಘಟನೆ ಜಿಲ್ಲೆಯ ಕಪಗಲ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

30 ವರ್ಷಗಳ ನಂತರ.. ಬಿರುಸಿನ ಮತದಾನಕ್ಕೆ ಮುಂದಾದ ಗ್ರಾಮಸ್ಥರು, ಎಲ್ಲಿ? ಯಾಕೆ?
ಬಿರುಸಿನ ಮತದಾನಕ್ಕೆ ಮುಂದಾದ ಕಪಗಲ್ಲು ಗ್ರಾಮಸ್ಥರು
KUSHAL V
| Edited By: |

Updated on: Dec 22, 2020 | 11:06 AM

Share

ಬಳ್ಳಾರಿ: 30 ವರ್ಷಗಳ ಬಳಿಕ ಗ್ರಾಮವೊಂದರಲ್ಲಿ ಜನರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಮುಂದಾಗಿರುವ ಘಟನೆ ಜಿಲ್ಲೆಯ ಕಪಗಲ್ಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಅಂದ ಹಾಗೆ, ಕಳೆದ 30 ವರ್ಷಗಳಿಂದಲೂ ಕಪಗಲ್ಲು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ ನಡೆಯುತ್ತಿತ್ತು. ಹಾಗಾಗಿ, ಹಲವು ವರ್ಷಗಳಿಂದ ಇಲ್ಲಿ ಎಲೆಕ್ಷನ್​ ನಡೆದಿರಲಿಲ್ಲ. ಆದರೆ ಈ ಬಾರಿ, ಗ್ರಾಮಸ್ಥರ ನಡುವೆ ಒಮ್ಮತ ಮೂಡದ ಕಾರಣ ಚುನಾವಣೆ ನಡೆಸಲು ಎಲ್ಲರೂ ತೀರ್ಮಾನಿಸಿದ್ದಾರೆ.

ಹಾಗಾಗಿ, ಸರತಿ ಸಾಲಿನಲ್ಲಿ ನಿಂತು ಗ್ರಾಮಸ್ಥರು ತಮ್ಮ ಹಕ್ಕು ಚಲಾಯಿಸಿದರು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎದುರು ಮಾರ್ಕಿಂಗ್ ಹಾಕಿದ ಜಾಗದಲ್ಲಿ ಒಂದೊಂದು ಮತಗಟ್ಟೆ ಮುಂಭಾಗದಲ್ಲಿ ಸರತಿ ಸಾಲಿನಲ್ಲಿ ನೂರಾರು ಸಂಖ್ಯೆಯಲ್ಲಿ ನಿಂತು ವೋಟ್​ ಹಾಕಿದರು.

ದೇಸೂರ ಗ್ರಾಮದ ಮತಗಟ್ಟೆ ಚುನಾವಣಾ ಅಧಿಕಾರಿ ಬಳಿ ಲೋಡೆಡ್ ಪಿಸ್ತೂಲ್ ಪತ್ತೆ..

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!