AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌದ್ರ ರೂಪ ತಾಳಿದ ಮಳೆ, ಕೆರೆ ಒಡೆಯುವ ಭೀತಿಯಲ್ಲಿ ಗ್ರಾಮಸ್ಥರು.. ಎಲ್ಲಿ?

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮುಂಗಾರು ರೌದ್ರ ರೂಪ ತಾಳಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯ ಆರ್ಭಟದಿಂದ ಉತ್ತರ ಕರ್ನಾಟಕದ ಕೆಲವೆಡೆ ರೈತರು ಬೆಳೆದ ಬೆಳೆ ಸಾಕಷ್ಟು ಹಾನಿಗೊಳಗಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಕೆರೆ ಈಗಾಗಲೇ ಭರ್ತಿಯಾಗಿದ್ದು, ಕೆರೆಗೆ ಅಡ್ಡಲಾಗಿ ಕಟ್ಟಿರುವ ಕಟ್ಟೆ ಒಡೆಯುವ ಭೀತಿ ಆ ಭಾಗದ ಜನರಿಗೆ ಎದುರಾಗಿದೆ. ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ […]

ರೌದ್ರ ರೂಪ ತಾಳಿದ ಮಳೆ, ಕೆರೆ ಒಡೆಯುವ ಭೀತಿಯಲ್ಲಿ ಗ್ರಾಮಸ್ಥರು.. ಎಲ್ಲಿ?
ಸಾಧು ಶ್ರೀನಾಥ್​
| Updated By: |

Updated on:Jul 26, 2020 | 8:51 PM

Share

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮುಂಗಾರು ರೌದ್ರ ರೂಪ ತಾಳಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಳೆಯ ಆರ್ಭಟದಿಂದ ಉತ್ತರ ಕರ್ನಾಟಕದ ಕೆಲವೆಡೆ ರೈತರು ಬೆಳೆದ ಬೆಳೆ ಸಾಕಷ್ಟು ಹಾನಿಗೊಳಗಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಕೆರೆ ಈಗಾಗಲೇ ಭರ್ತಿಯಾಗಿದ್ದು, ಕೆರೆಗೆ ಅಡ್ಡಲಾಗಿ ಕಟ್ಟಿರುವ ಕಟ್ಟೆ ಒಡೆಯುವ ಭೀತಿ ಆ ಭಾಗದ ಜನರಿಗೆ ಎದುರಾಗಿದೆ.

ಈ ವಿಚಾರದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೆರೆಯನ್ನು ದುರಸ್ತಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು ಸಹ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಗ್ರಾಮಸ್ಥರು ಜೀವಭಯದಲ್ಲಿ ಬದುಕುತ್ತಿದ್ದು ಆದಷ್ಟು ಬೇಗ ದುರಸ್ತಿಗೊಳಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Published On - 12:20 pm, Sun, 26 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!