AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿಯಲ್ಲಿ ಕೊಲೆಯಾದ ಗರ್ಭಿಣಿಯ ಅಂತ್ಯಕ್ರಿಯೆಗೆ ಗ್ರಾಮಸ್ಥರ ವಿರೋಧ

ಬೆಳಗಾವಿ: ನಗರದ ಮಚ್ಛೆ ಲಕ್ಷ್ಮೀನಗರದಲ್ಲಿ ನಿನ್ನೆ ಕೊಲೆಯಾಗಿದ್ದ ಗರ್ಭಿಣಿಯ ಅಂತ್ಯಕ್ರಿಯೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ತಮ್ಮ ಊರಿನಲ್ಲಿ ಗರ್ಭಿಣಿಯ ಅಂತ್ಯಕ್ರಿಯೆ ನಡೆಸಬಾರದೆಂದು ಕಾಳೇನಟ್ಟಿಯ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಸುಳಗಾ ಗ್ರಾಮದ ನಿವಾಸಿಯಾದ ಮೃತ ಗರ್ಭಿಣಿ ರೋಹಿಣಿ ಕಾಳೇನಟ್ಟಿ ಗ್ರಾಮದವರಾದ ಗಂಗಪ್ಪನನ್ನು ಮದುವೆಯಾಗಿದ್ದಳು. ಕಳೆದ ವಾರವಷ್ಟೇ ರೋಹಿಣಿ ಮಚ್ಛೆ ಗ್ರಾಮದ ಲಕ್ಷ್ಮೀನಗರದಲ್ಲಿರುವ ತಮ್ಮ ಸೋದರ ಸಂಬಂಧಿ ಮನೆಗೆ ಪತಿಯೊಡನೆ ತೆರಳಿದ್ದರು. ನಿನ್ನೆ ಸಂಜೆ ವಾಕಿಂಗ್‌ಗೆ ಹೋದ ವೇಳೆ ರೋಹಿಣಿ ಹಾಗೂ ಆಕೆಯೊಟ್ಟಿಗೆ ಬಂದಿದ್ದ ರಾಜಶ್ರೀಯನ್ನು ಹತ್ಯೆ ಮಾಡಲಾಗಿತ್ತು. ಕೊಲೆಯಾದ […]

ಕುಂದಾನಗರಿಯಲ್ಲಿ ಕೊಲೆಯಾದ ಗರ್ಭಿಣಿಯ ಅಂತ್ಯಕ್ರಿಯೆಗೆ ಗ್ರಾಮಸ್ಥರ ವಿರೋಧ
KUSHAL V
|

Updated on: Sep 27, 2020 | 4:37 PM

Share

ಬೆಳಗಾವಿ: ನಗರದ ಮಚ್ಛೆ ಲಕ್ಷ್ಮೀನಗರದಲ್ಲಿ ನಿನ್ನೆ ಕೊಲೆಯಾಗಿದ್ದ ಗರ್ಭಿಣಿಯ ಅಂತ್ಯಕ್ರಿಯೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. ತಮ್ಮ ಊರಿನಲ್ಲಿ ಗರ್ಭಿಣಿಯ ಅಂತ್ಯಕ್ರಿಯೆ ನಡೆಸಬಾರದೆಂದು ಕಾಳೇನಟ್ಟಿಯ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಸುಳಗಾ ಗ್ರಾಮದ ನಿವಾಸಿಯಾದ ಮೃತ ಗರ್ಭಿಣಿ ರೋಹಿಣಿ ಕಾಳೇನಟ್ಟಿ ಗ್ರಾಮದವರಾದ ಗಂಗಪ್ಪನನ್ನು ಮದುವೆಯಾಗಿದ್ದಳು. ಕಳೆದ ವಾರವಷ್ಟೇ ರೋಹಿಣಿ ಮಚ್ಛೆ ಗ್ರಾಮದ ಲಕ್ಷ್ಮೀನಗರದಲ್ಲಿರುವ ತಮ್ಮ ಸೋದರ ಸಂಬಂಧಿ ಮನೆಗೆ ಪತಿಯೊಡನೆ ತೆರಳಿದ್ದರು.

ನಿನ್ನೆ ಸಂಜೆ ವಾಕಿಂಗ್‌ಗೆ ಹೋದ ವೇಳೆ ರೋಹಿಣಿ ಹಾಗೂ ಆಕೆಯೊಟ್ಟಿಗೆ ಬಂದಿದ್ದ ರಾಜಶ್ರೀಯನ್ನು ಹತ್ಯೆ ಮಾಡಲಾಗಿತ್ತು. ಕೊಲೆಯಾದ ಇಬ್ಬರೂ ಮಹಿಳೆಯರು ಕಾಳೇನಟ್ಟಿ ಗ್ರಾಮದ ಸೊಸೆಯಂದಿರು. ಅದರೆ, ಮೃತ ಮಹಿಳೆಯರ ಅಂತ್ಯಕ್ರಿಯೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೊಲೆಯಾದ ರೋಹಿಣಿ ಗಂಡ ಗಂಗಪ್ಪ ಮೂಲತಃ ಬೇರೆ ಊರಿನವರೆಂದು ವಿರೋಧ ವ್ಯಕ್ತವಾಗಿದೆ. ಹಾಗಾಗಿ, ಬೆಳಗ್ಗೆಯಿಂದ ಕಾಳೇನಟ್ಟಿ ಗ್ರಾಮದ ಹೊರ ವಲಯದ ರಸ್ತೆಯಲ್ಲೇ ಮಹಿಳೆಯರ ಮೃತದೇಹವನ್ನು ಇರಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:ವಾಕಿಂಗ್​ ಹೋಗಿದ್ದ ಗರ್ಭಿಣಿಯ ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಕೊಯ್ದ ದುಷ್ಕರ್ಮಿಗಳು

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್