AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತೆ ಸಾಹಿತಿಯ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

ಹಾವೇರಿ: ಕೊರೊನಾಗೆ ಸಾಹಿತಿಯೊಬ್ಬರು ಮೃತಪಟ್ಟಿದ್ದು, ಸಾಹಿತಿಯ ಅಂತ್ಯಕ್ರಿಯೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿರೋ ಮೆಡ್ಲೇರಿ ರಸ್ತೆಯಲ್ಲಿ ನಡೆದಿದೆ. ನಿನ್ನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳಾ ಸಾಹಿತಿ ಮೃತಪಟ್ಟಿದ್ದರು. ಇಂದು ಅವರ ಅಂತ್ಯಕ್ರಿಯೆ ಮಾಡಲು ಜಿಲ್ಲಾಡಳಿತ ಸೂಚಿಸಿರುವ ಮೆಡ್ಲೇರಿ ರಸ್ತೆಯಲ್ಲಿರೋ ಸರಕಾರಿ ಜಮೀನಿಗೆ ಶವವನ್ನು ತರಲಾಗಿದೆ. ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಗಂಗಾಜಲತಾಂಡಾ, ಬಸಲೀಕಟ್ಟಿ ತಾಂಡಾ,‌ ಗೋವಿಂದ ಬಡಾವಣೆ ಸೇರಿದಂತೆ ಸ್ಥಳೀಯರು ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ […]

ಕೊರೊನಾ ಸೋಂಕಿತೆ ಸಾಹಿತಿಯ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ
ಆಯೇಷಾ ಬಾನು
| Edited By: |

Updated on:Jul 24, 2020 | 8:24 PM

Share

ಹಾವೇರಿ: ಕೊರೊನಾಗೆ ಸಾಹಿತಿಯೊಬ್ಬರು ಮೃತಪಟ್ಟಿದ್ದು, ಸಾಹಿತಿಯ ಅಂತ್ಯಕ್ರಿಯೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿರೋ ಮೆಡ್ಲೇರಿ ರಸ್ತೆಯಲ್ಲಿ ನಡೆದಿದೆ.

ನಿನ್ನೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳಾ ಸಾಹಿತಿ ಮೃತಪಟ್ಟಿದ್ದರು. ಇಂದು ಅವರ ಅಂತ್ಯಕ್ರಿಯೆ ಮಾಡಲು ಜಿಲ್ಲಾಡಳಿತ ಸೂಚಿಸಿರುವ ಮೆಡ್ಲೇರಿ ರಸ್ತೆಯಲ್ಲಿರೋ ಸರಕಾರಿ ಜಮೀನಿಗೆ ಶವವನ್ನು ತರಲಾಗಿದೆ. ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಗಂಗಾಜಲತಾಂಡಾ, ಬಸಲೀಕಟ್ಟಿ ತಾಂಡಾ,‌ ಗೋವಿಂದ ಬಡಾವಣೆ ಸೇರಿದಂತೆ ಸ್ಥಳೀಯರು ಅಂತ್ಯಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಒಂದು ಗಂಟೆಯಿಂದ ಆಂಬ್ಯುಲೆನ್ಸ್​ನಲ್ಲೇ ಮೃತದೇಹ ಇರಿಸಿಕೊಂಡು ಕಾಯುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದೆ ವಿರೋಧ ವ್ಯಕ್ತಪಡಿಸುತ್ತಿರುವ ಸ್ಥಳೀಯರಿಗೆ ಪೊಲೀಸರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 1:49 pm, Thu, 23 July 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ