AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತೊಲಗಿಸಲು ದೀರ್ಘದಂಡ ನಮಸ್ಕಾರ

ಬಾಗಲಕೋಟೆ: ಕೊರೊನಾ ಎಂಬ ಹೆಸರು ಕೇಳಿದ್ರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ಉಂಟಾಗಿದೆ. ಭೂಮಿಯ ಮೇಲೆಯೇ ನರಕ ತೋರಿಸುತ್ತಿರುವ ಕೊರೊನಾ ಜನರನ್ನು ಬೆನ್ನು ಬಿಡದೆ ಕಾಡುತ್ತಿದೆ. ಕೊರೊನಾವನ್ನು ಹೋಗಲಾಡಿಸಲು ಜನ ಎನೇನೋ ಉಪಾಯ ಮಾಡ್ತಿದ್ದಾರೆ. ಹೋಮ-ಹವನ, ಪೂಜೆ ಅಂತ ದೇವರ ಮೊರೆ ಹೋಗಿದ್ದಾರೆ. ಇದೇ ರೀತಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಶ್ರೀಕಾಂತ್ ಬಡಿಗೇರ ಮತ್ತು ರೇವಣ್ಣ ಮಾದರ ಎಂಬುವವರು ಕೊರೊನಾ ತೊಲಗಲಿ ಎಂದು ದೀರ್ಘದಂಡ ನಮಸ್ಕಾರದ ಮೊರೆ ಹೋಗಿದ್ದಾರೆ. ಇಡೀ ಜಗತ್ತನ್ನೇ ಕಾಡುತ್ತಿರುವ ಪೆಡಂಬೂತ […]

ಕೊರೊನಾ ತೊಲಗಿಸಲು ದೀರ್ಘದಂಡ ನಮಸ್ಕಾರ
ಸಾಧು ಶ್ರೀನಾಥ್​
|

Updated on:Apr 24, 2020 | 10:32 AM

Share

ಬಾಗಲಕೋಟೆ: ಕೊರೊನಾ ಎಂಬ ಹೆಸರು ಕೇಳಿದ್ರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ಉಂಟಾಗಿದೆ. ಭೂಮಿಯ ಮೇಲೆಯೇ ನರಕ ತೋರಿಸುತ್ತಿರುವ ಕೊರೊನಾ ಜನರನ್ನು ಬೆನ್ನು ಬಿಡದೆ ಕಾಡುತ್ತಿದೆ. ಕೊರೊನಾವನ್ನು ಹೋಗಲಾಡಿಸಲು ಜನ ಎನೇನೋ ಉಪಾಯ ಮಾಡ್ತಿದ್ದಾರೆ. ಹೋಮ-ಹವನ, ಪೂಜೆ ಅಂತ ದೇವರ ಮೊರೆ ಹೋಗಿದ್ದಾರೆ.

ಇದೇ ರೀತಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಶ್ರೀಕಾಂತ್ ಬಡಿಗೇರ ಮತ್ತು ರೇವಣ್ಣ ಮಾದರ ಎಂಬುವವರು ಕೊರೊನಾ ತೊಲಗಲಿ ಎಂದು ದೀರ್ಘದಂಡ ನಮಸ್ಕಾರದ ಮೊರೆ ಹೋಗಿದ್ದಾರೆ.

ಇಡೀ ಜಗತ್ತನ್ನೇ ಕಾಡುತ್ತಿರುವ ಪೆಡಂಬೂತ ಕೊರೊನಾ ತೊಲಗಿಸಲು ಇಬ್ಬರು ವ್ಯಕ್ತಿಗಳು ದೇವರ‌ ಮೊರೆ ಹೋಗಿದ್ದು, ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮಿ ದೇವಸ್ಥಾನದವರೆಗೂ ಅಂದರೆ ಸುಮಾರು ಒಂದುವರೆ ಕಿ.ಮೀ ದೀರ್ಘದಂಡ ನಮಸ್ಕಾರ ಹಾಕಿ ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಕೊರೊನಾ ಓಡಿ ಹೋಗಲಿ ಎಂದು ಲಕ್ಷ್ಮಿ ದೇವಿಗೆ ಕೋರಿಕೊಂಡಿದ್ದಾರೆ.

ಕೊರೊನಾದಿಂದ ದೂರ ಉಳಿಯಲು ನಮಸ್ಕಾರ ಮಾಡಿ ಯರನ್ನೂ ಅಪ್ಪಿಕೊಳ್ಳಬೇಡಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಸರ್ಕಾರದ ಆದೇಶವನ್ನು ಪಾಲಿಸಿ, ಎಲ್ಲರೂ ಮನೆಯಲ್ಲೇ ಇರಿ. ಕೊರೊನಾ ತಡೆಗಟ್ಟುವ ಹೋರಾಟಕ್ಕೆ ಮುಂದಾಗಿ.

Published On - 9:13 am, Fri, 24 April 20

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: