AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತೊಲಗಿಸಲು ದೀರ್ಘದಂಡ ನಮಸ್ಕಾರ

ಬಾಗಲಕೋಟೆ: ಕೊರೊನಾ ಎಂಬ ಹೆಸರು ಕೇಳಿದ್ರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ಉಂಟಾಗಿದೆ. ಭೂಮಿಯ ಮೇಲೆಯೇ ನರಕ ತೋರಿಸುತ್ತಿರುವ ಕೊರೊನಾ ಜನರನ್ನು ಬೆನ್ನು ಬಿಡದೆ ಕಾಡುತ್ತಿದೆ. ಕೊರೊನಾವನ್ನು ಹೋಗಲಾಡಿಸಲು ಜನ ಎನೇನೋ ಉಪಾಯ ಮಾಡ್ತಿದ್ದಾರೆ. ಹೋಮ-ಹವನ, ಪೂಜೆ ಅಂತ ದೇವರ ಮೊರೆ ಹೋಗಿದ್ದಾರೆ. ಇದೇ ರೀತಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಶ್ರೀಕಾಂತ್ ಬಡಿಗೇರ ಮತ್ತು ರೇವಣ್ಣ ಮಾದರ ಎಂಬುವವರು ಕೊರೊನಾ ತೊಲಗಲಿ ಎಂದು ದೀರ್ಘದಂಡ ನಮಸ್ಕಾರದ ಮೊರೆ ಹೋಗಿದ್ದಾರೆ. ಇಡೀ ಜಗತ್ತನ್ನೇ ಕಾಡುತ್ತಿರುವ ಪೆಡಂಬೂತ […]

ಕೊರೊನಾ ತೊಲಗಿಸಲು ದೀರ್ಘದಂಡ ನಮಸ್ಕಾರ
ಸಾಧು ಶ್ರೀನಾಥ್​
|

Updated on:Apr 24, 2020 | 10:32 AM

Share

ಬಾಗಲಕೋಟೆ: ಕೊರೊನಾ ಎಂಬ ಹೆಸರು ಕೇಳಿದ್ರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ಉಂಟಾಗಿದೆ. ಭೂಮಿಯ ಮೇಲೆಯೇ ನರಕ ತೋರಿಸುತ್ತಿರುವ ಕೊರೊನಾ ಜನರನ್ನು ಬೆನ್ನು ಬಿಡದೆ ಕಾಡುತ್ತಿದೆ. ಕೊರೊನಾವನ್ನು ಹೋಗಲಾಡಿಸಲು ಜನ ಎನೇನೋ ಉಪಾಯ ಮಾಡ್ತಿದ್ದಾರೆ. ಹೋಮ-ಹವನ, ಪೂಜೆ ಅಂತ ದೇವರ ಮೊರೆ ಹೋಗಿದ್ದಾರೆ.

ಇದೇ ರೀತಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಶ್ರೀಕಾಂತ್ ಬಡಿಗೇರ ಮತ್ತು ರೇವಣ್ಣ ಮಾದರ ಎಂಬುವವರು ಕೊರೊನಾ ತೊಲಗಲಿ ಎಂದು ದೀರ್ಘದಂಡ ನಮಸ್ಕಾರದ ಮೊರೆ ಹೋಗಿದ್ದಾರೆ.

ಇಡೀ ಜಗತ್ತನ್ನೇ ಕಾಡುತ್ತಿರುವ ಪೆಡಂಬೂತ ಕೊರೊನಾ ತೊಲಗಿಸಲು ಇಬ್ಬರು ವ್ಯಕ್ತಿಗಳು ದೇವರ‌ ಮೊರೆ ಹೋಗಿದ್ದು, ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮಿ ದೇವಸ್ಥಾನದವರೆಗೂ ಅಂದರೆ ಸುಮಾರು ಒಂದುವರೆ ಕಿ.ಮೀ ದೀರ್ಘದಂಡ ನಮಸ್ಕಾರ ಹಾಕಿ ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಕೊರೊನಾ ಓಡಿ ಹೋಗಲಿ ಎಂದು ಲಕ್ಷ್ಮಿ ದೇವಿಗೆ ಕೋರಿಕೊಂಡಿದ್ದಾರೆ.

ಕೊರೊನಾದಿಂದ ದೂರ ಉಳಿಯಲು ನಮಸ್ಕಾರ ಮಾಡಿ ಯರನ್ನೂ ಅಪ್ಪಿಕೊಳ್ಳಬೇಡಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಸರ್ಕಾರದ ಆದೇಶವನ್ನು ಪಾಲಿಸಿ, ಎಲ್ಲರೂ ಮನೆಯಲ್ಲೇ ಇರಿ. ಕೊರೊನಾ ತಡೆಗಟ್ಟುವ ಹೋರಾಟಕ್ಕೆ ಮುಂದಾಗಿ.

Published On - 9:13 am, Fri, 24 April 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು