AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತೊಲಗಿಸಲು ದೀರ್ಘದಂಡ ನಮಸ್ಕಾರ

ಬಾಗಲಕೋಟೆ: ಕೊರೊನಾ ಎಂಬ ಹೆಸರು ಕೇಳಿದ್ರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ಉಂಟಾಗಿದೆ. ಭೂಮಿಯ ಮೇಲೆಯೇ ನರಕ ತೋರಿಸುತ್ತಿರುವ ಕೊರೊನಾ ಜನರನ್ನು ಬೆನ್ನು ಬಿಡದೆ ಕಾಡುತ್ತಿದೆ. ಕೊರೊನಾವನ್ನು ಹೋಗಲಾಡಿಸಲು ಜನ ಎನೇನೋ ಉಪಾಯ ಮಾಡ್ತಿದ್ದಾರೆ. ಹೋಮ-ಹವನ, ಪೂಜೆ ಅಂತ ದೇವರ ಮೊರೆ ಹೋಗಿದ್ದಾರೆ. ಇದೇ ರೀತಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಶ್ರೀಕಾಂತ್ ಬಡಿಗೇರ ಮತ್ತು ರೇವಣ್ಣ ಮಾದರ ಎಂಬುವವರು ಕೊರೊನಾ ತೊಲಗಲಿ ಎಂದು ದೀರ್ಘದಂಡ ನಮಸ್ಕಾರದ ಮೊರೆ ಹೋಗಿದ್ದಾರೆ. ಇಡೀ ಜಗತ್ತನ್ನೇ ಕಾಡುತ್ತಿರುವ ಪೆಡಂಬೂತ […]

ಕೊರೊನಾ ತೊಲಗಿಸಲು ದೀರ್ಘದಂಡ ನಮಸ್ಕಾರ
ಸಾಧು ಶ್ರೀನಾಥ್​
|

Updated on:Apr 24, 2020 | 10:32 AM

Share

ಬಾಗಲಕೋಟೆ: ಕೊರೊನಾ ಎಂಬ ಹೆಸರು ಕೇಳಿದ್ರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ಉಂಟಾಗಿದೆ. ಭೂಮಿಯ ಮೇಲೆಯೇ ನರಕ ತೋರಿಸುತ್ತಿರುವ ಕೊರೊನಾ ಜನರನ್ನು ಬೆನ್ನು ಬಿಡದೆ ಕಾಡುತ್ತಿದೆ. ಕೊರೊನಾವನ್ನು ಹೋಗಲಾಡಿಸಲು ಜನ ಎನೇನೋ ಉಪಾಯ ಮಾಡ್ತಿದ್ದಾರೆ. ಹೋಮ-ಹವನ, ಪೂಜೆ ಅಂತ ದೇವರ ಮೊರೆ ಹೋಗಿದ್ದಾರೆ.

ಇದೇ ರೀತಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದ ಶ್ರೀಕಾಂತ್ ಬಡಿಗೇರ ಮತ್ತು ರೇವಣ್ಣ ಮಾದರ ಎಂಬುವವರು ಕೊರೊನಾ ತೊಲಗಲಿ ಎಂದು ದೀರ್ಘದಂಡ ನಮಸ್ಕಾರದ ಮೊರೆ ಹೋಗಿದ್ದಾರೆ.

ಇಡೀ ಜಗತ್ತನ್ನೇ ಕಾಡುತ್ತಿರುವ ಪೆಡಂಬೂತ ಕೊರೊನಾ ತೊಲಗಿಸಲು ಇಬ್ಬರು ವ್ಯಕ್ತಿಗಳು ದೇವರ‌ ಮೊರೆ ಹೋಗಿದ್ದು, ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮಿ ದೇವಸ್ಥಾನದವರೆಗೂ ಅಂದರೆ ಸುಮಾರು ಒಂದುವರೆ ಕಿ.ಮೀ ದೀರ್ಘದಂಡ ನಮಸ್ಕಾರ ಹಾಕಿ ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಕೊರೊನಾ ಓಡಿ ಹೋಗಲಿ ಎಂದು ಲಕ್ಷ್ಮಿ ದೇವಿಗೆ ಕೋರಿಕೊಂಡಿದ್ದಾರೆ.

ಕೊರೊನಾದಿಂದ ದೂರ ಉಳಿಯಲು ನಮಸ್ಕಾರ ಮಾಡಿ ಯರನ್ನೂ ಅಪ್ಪಿಕೊಳ್ಳಬೇಡಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಸರ್ಕಾರದ ಆದೇಶವನ್ನು ಪಾಲಿಸಿ, ಎಲ್ಲರೂ ಮನೆಯಲ್ಲೇ ಇರಿ. ಕೊರೊನಾ ತಡೆಗಟ್ಟುವ ಹೋರಾಟಕ್ಕೆ ಮುಂದಾಗಿ.

Published On - 9:13 am, Fri, 24 April 20

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ