AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯುವ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನ ರಕ್ಷಿಸಿದ ಗ್ರಾಮಸ್ಥರು

ಕಲುಬುರಗಿ: ಹಳ್ಳ ತುಂಬಿ ಹರಿಯುತ್ತಿದ್ದರೂ ಅದರಲ್ಲಿಯೇ ಸೇತುವೆ ದಾಟಲು ಹೋದ ಭಂಡ ಜನರು ನೀರಿನಲ್ಲಿ ಕೊಚ್ಚಿಹೊದ ಘಟನೆ ಕಲುಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಹೌದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದ ಹೊರವಲಯದಲಿರುವ ಹಳ್ಳ, ಸುರಿದ ಭಾರೀ ಮಳೆಗೆ ತುಂಬಿ ಹರಿಯುತ್ತಿದೆ. ಅದ್ಯಾವ ಮಟ್ಟಿಗೆ ಅಂದ್ರೆ ನೀರು ಸೇತುವೆ ಮೇಲಿಂದಲೇ ಹರಿಯುತ್ತಿದೆ. ಆದ್ರೂ ಐದು ಜನರಿದ್ದ ವಾಹನವೊಂದು ಹರಿಯುವ ನೀರಿನಲ್ಲಿಯೇ ಸೇತುವೆ ದಾಟಲು ಮುಂದಾಗಿದೆ. ಆದ್ರೆ ಹಳ್ಳದ ರಭಸಕ್ಕೆ ಸಿಲುಕಿ ವಾಹನ ಕೊಚ್ಚಿಕೊಂಡು ಹೋಗಿದೆ. ಇದನ್ನು ಗಮನಿಸುತ್ತಿದ್ದ […]

ತುಂಬಿ ಹರಿಯುವ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದವರನ್ನ ರಕ್ಷಿಸಿದ ಗ್ರಾಮಸ್ಥರು
Guru
Guru| Edited By: |

Updated on:Jul 26, 2020 | 2:04 AM

Share

ಕಲುಬುರಗಿ: ಹಳ್ಳ ತುಂಬಿ ಹರಿಯುತ್ತಿದ್ದರೂ ಅದರಲ್ಲಿಯೇ ಸೇತುವೆ ದಾಟಲು ಹೋದ ಭಂಡ ಜನರು ನೀರಿನಲ್ಲಿ ಕೊಚ್ಚಿಹೊದ ಘಟನೆ ಕಲುಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ.

ಹೌದು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಗ್ರಾಮದ ಹೊರವಲಯದಲಿರುವ ಹಳ್ಳ, ಸುರಿದ ಭಾರೀ ಮಳೆಗೆ ತುಂಬಿ ಹರಿಯುತ್ತಿದೆ. ಅದ್ಯಾವ ಮಟ್ಟಿಗೆ ಅಂದ್ರೆ ನೀರು ಸೇತುವೆ ಮೇಲಿಂದಲೇ ಹರಿಯುತ್ತಿದೆ. ಆದ್ರೂ ಐದು ಜನರಿದ್ದ ವಾಹನವೊಂದು ಹರಿಯುವ ನೀರಿನಲ್ಲಿಯೇ ಸೇತುವೆ ದಾಟಲು ಮುಂದಾಗಿದೆ. ಆದ್ರೆ ಹಳ್ಳದ ರಭಸಕ್ಕೆ ಸಿಲುಕಿ ವಾಹನ ಕೊಚ್ಚಿಕೊಂಡು ಹೋಗಿದೆ.

ಇದನ್ನು ಗಮನಿಸುತ್ತಿದ್ದ ಸ್ಥಳೀಯ ಬಡದಾಳು ಗ್ರಾಮಸ್ಥರು ತಕ್ಷಣವೆ ಕಾರ್ಯಪ್ರವರ್ತರಾಗಿದ್ದಾರೆ. ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವಾಹನವನ್ನು ಜೀವದ ಹಂಗು ತೊರೆದು ಹಗ್ಗ ಸಹಾಯದಿಂದ ರಕ್ಷಿಸಿದ್ದಾರೆ. ಬಡದಾಳು ಗ್ರಾಮಸ್ಥರ ಈ ಧೈರ್ಯ, ಸಾಹಸಕ್ಕೆ ಈಗ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Published On - 5:29 pm, Sat, 25 July 20

Follow Us
Guru
Guru
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ