AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕರ ರಕ್ಷಣೆ

ಯಾದಗಿರಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರ್ಷಧಾರೆಯ ಆರ್ಭಟ ಜೋರಾಗಿದೆ. ಯಾದಗಿರಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಯುವಕರಿಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಘಟನೆ ಗುರುಮಠಕಲ್ ತಾಲೂಕಿನ ಎಲ್ಹೇರಿ ಗ್ರಾಮದಲ್ಲಿ ನಡೆದಿದ್ದು, ಕೊಚ್ಚಿ ಹೋಗುತ್ತಿದ್ದ ನಿಂಗಪ್ಪ, ಮತ್ತು ಇನ್ನೊಬ್ಬನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಸೇತುವೆ ಮೂಲಕ ಬೈಕ್ ಮೇಲೆ ಹಳ್ಳ ದಾಟಲು ಹೋದಾಗ ನೀರಿನ ರಭಸಕ್ಕೆ ನಿಂಗಪ್ಪ ಮತ್ತು ಬೈಕ್​ ಹಿಂದೆ ಕೂತಿದ್ದ ಮತ್ತೋರ್ವ ಕೊಚ್ಚಿ ಹೋಗಿದ್ದಾರೆ. ಈ ವೇಳೆ […]

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕರ ರಕ್ಷಣೆ
ಆಯೇಷಾ ಬಾನು
| Edited By: |

Updated on: Sep 26, 2020 | 12:53 PM

Share

ಯಾದಗಿರಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರ್ಷಧಾರೆಯ ಆರ್ಭಟ ಜೋರಾಗಿದೆ. ಯಾದಗಿರಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ವೇಳೆ ದುರ್ಘಟನೆಯೊಂದು ಸಂಭವಿಸಿದೆ.

ಯುವಕರಿಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಘಟನೆ ಗುರುಮಠಕಲ್ ತಾಲೂಕಿನ ಎಲ್ಹೇರಿ ಗ್ರಾಮದಲ್ಲಿ ನಡೆದಿದ್ದು, ಕೊಚ್ಚಿ ಹೋಗುತ್ತಿದ್ದ ನಿಂಗಪ್ಪ, ಮತ್ತು ಇನ್ನೊಬ್ಬನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಸೇತುವೆ ಮೂಲಕ ಬೈಕ್ ಮೇಲೆ ಹಳ್ಳ ದಾಟಲು ಹೋದಾಗ ನೀರಿನ ರಭಸಕ್ಕೆ ನಿಂಗಪ್ಪ ಮತ್ತು ಬೈಕ್​ ಹಿಂದೆ ಕೂತಿದ್ದ ಮತ್ತೋರ್ವ ಕೊಚ್ಚಿ ಹೋಗಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಸ್ವಲ್ವವೂ ಕಾಲಹರಣ ಮಾಡದೆ, ಹಗ್ಗದ ಮೂಲಕ ನಿಂಗಪ್ಪ ಮತ್ತು ಮತ್ತೋರ್ವನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಆದ್ರೆ ನಿನ್ನೆ ರಾತ್ರಿ ಭಾರೀ ಮಳೆಯಾದ ಕಾರಣ ಸೇತುವೆ ಮುಳುಗಡೆಯಾಗಿದೆ.

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು