AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಪುಂಡರ ಪುಂಡಾಟಕ್ಕೆ ವಿರುದ್ಧ ತಿರುಗಿ ಬಿದ್ದ ಗ್ರಾಮಸ್ಥರು

ಚಿಕ್ಕೋಡಿ: ಶಿವಸೇನೆ ಕಾರ್ಯಕರ್ತರ ಪುಂಡಾಟಕ್ಕೆ ರೊಸಿ ಹೋದ ಗ್ರಾಮಸ್ಥರು ತಿರುಗಿಬಿದ್ದು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ವಲಯದ ಹುಕ್ಕೇರಿ ತಾಲೂಕಿನಲ್ಲಿ ಸಂಭವಿಸಿದೆ. ಶಿವಾಜಿ ಪ್ರತಿಮೆ ವಿಚಾರಕ್ಕೆ ಸಂಬಂಧಿಸಿದಂತೆ ಪುಂಡಾಟ ನಡೆಸುತ್ತಿದ್ದ ಶಿವಸೇನೆ ಕಾರ್ಯಕರ್ತರು, ರಸ್ತೆ ತಡೆದು ಕನ್ನಡಿಗರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಪುಂಡ ಮರಾಠಿಗರ ಕಾಟದಿಂದ ಬೆಸೆತ್ತು ಹೊದ ಮನಗುತ್ತಿ ಗ್ರಾಮಸ್ಥರು, ಹಲ್ಲೆ ಮಾಡಲು ಬಂದ ಶಿವಸೇನೆ ಪುಂಡರ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಎರಡು ಗುಂಪುಗಳು ದೊಣ್ಣೆಯಿಂದ […]

ಶಿವಸೇನೆ ಪುಂಡರ ಪುಂಡಾಟಕ್ಕೆ ವಿರುದ್ಧ ತಿರುಗಿ ಬಿದ್ದ ಗ್ರಾಮಸ್ಥರು
Guru
|

Updated on:Aug 09, 2020 | 4:29 PM

Share

ಚಿಕ್ಕೋಡಿ: ಶಿವಸೇನೆ ಕಾರ್ಯಕರ್ತರ ಪುಂಡಾಟಕ್ಕೆ ರೊಸಿ ಹೋದ ಗ್ರಾಮಸ್ಥರು ತಿರುಗಿಬಿದ್ದು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ವಲಯದ ಹುಕ್ಕೇರಿ ತಾಲೂಕಿನಲ್ಲಿ ಸಂಭವಿಸಿದೆ.

ಶಿವಾಜಿ ಪ್ರತಿಮೆ ವಿಚಾರಕ್ಕೆ ಸಂಬಂಧಿಸಿದಂತೆ ಪುಂಡಾಟ ನಡೆಸುತ್ತಿದ್ದ ಶಿವಸೇನೆ ಕಾರ್ಯಕರ್ತರು, ರಸ್ತೆ ತಡೆದು ಕನ್ನಡಿಗರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಪುಂಡ ಮರಾಠಿಗರ ಕಾಟದಿಂದ ಬೆಸೆತ್ತು ಹೊದ ಮನಗುತ್ತಿ ಗ್ರಾಮಸ್ಥರು, ಹಲ್ಲೆ ಮಾಡಲು ಬಂದ ಶಿವಸೇನೆ ಪುಂಡರ ಮೇಲೆ ತಿರುಗಿ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಎರಡು ಗುಂಪುಗಳು ದೊಣ್ಣೆಯಿಂದ ಹೊಡೆದಾಡಿಕೊಂಡಿವೆ. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಸಾಕಷ್ಟು ಹರಸಾಹಸ ಪಡೆಬೇಕಾಯಿತು. ಸದ್ಯ ಪರಿಸ್ಥಿತಿ ನಿಂಯಂತ್ರಣದಲ್ಲಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.

Published On - 4:27 pm, Sun, 9 August 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ