Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಪುಂಡರ ಪುಂಡಾಟಕ್ಕೆ ವಿರುದ್ಧ ತಿರುಗಿ ಬಿದ್ದ ಗ್ರಾಮಸ್ಥರು

ಚಿಕ್ಕೋಡಿ: ಶಿವಸೇನೆ ಕಾರ್ಯಕರ್ತರ ಪುಂಡಾಟಕ್ಕೆ ರೊಸಿ ಹೋದ ಗ್ರಾಮಸ್ಥರು ತಿರುಗಿಬಿದ್ದು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ವಲಯದ ಹುಕ್ಕೇರಿ ತಾಲೂಕಿನಲ್ಲಿ ಸಂಭವಿಸಿದೆ. ಶಿವಾಜಿ ಪ್ರತಿಮೆ ವಿಚಾರಕ್ಕೆ ಸಂಬಂಧಿಸಿದಂತೆ ಪುಂಡಾಟ ನಡೆಸುತ್ತಿದ್ದ ಶಿವಸೇನೆ ಕಾರ್ಯಕರ್ತರು, ರಸ್ತೆ ತಡೆದು ಕನ್ನಡಿಗರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಪುಂಡ ಮರಾಠಿಗರ ಕಾಟದಿಂದ ಬೆಸೆತ್ತು ಹೊದ ಮನಗುತ್ತಿ ಗ್ರಾಮಸ್ಥರು, ಹಲ್ಲೆ ಮಾಡಲು ಬಂದ ಶಿವಸೇನೆ ಪುಂಡರ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಎರಡು ಗುಂಪುಗಳು ದೊಣ್ಣೆಯಿಂದ […]

ಶಿವಸೇನೆ ಪುಂಡರ ಪುಂಡಾಟಕ್ಕೆ ವಿರುದ್ಧ ತಿರುಗಿ ಬಿದ್ದ ಗ್ರಾಮಸ್ಥರು
Follow us
Guru
|

Updated on:Aug 09, 2020 | 4:29 PM

ಚಿಕ್ಕೋಡಿ: ಶಿವಸೇನೆ ಕಾರ್ಯಕರ್ತರ ಪುಂಡಾಟಕ್ಕೆ ರೊಸಿ ಹೋದ ಗ್ರಾಮಸ್ಥರು ತಿರುಗಿಬಿದ್ದು ಅವರನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ವಲಯದ ಹುಕ್ಕೇರಿ ತಾಲೂಕಿನಲ್ಲಿ ಸಂಭವಿಸಿದೆ.

ಶಿವಾಜಿ ಪ್ರತಿಮೆ ವಿಚಾರಕ್ಕೆ ಸಂಬಂಧಿಸಿದಂತೆ ಪುಂಡಾಟ ನಡೆಸುತ್ತಿದ್ದ ಶಿವಸೇನೆ ಕಾರ್ಯಕರ್ತರು, ರಸ್ತೆ ತಡೆದು ಕನ್ನಡಿಗರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ಪುಂಡ ಮರಾಠಿಗರ ಕಾಟದಿಂದ ಬೆಸೆತ್ತು ಹೊದ ಮನಗುತ್ತಿ ಗ್ರಾಮಸ್ಥರು, ಹಲ್ಲೆ ಮಾಡಲು ಬಂದ ಶಿವಸೇನೆ ಪುಂಡರ ಮೇಲೆ ತಿರುಗಿ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಎರಡು ಗುಂಪುಗಳು ದೊಣ್ಣೆಯಿಂದ ಹೊಡೆದಾಡಿಕೊಂಡಿವೆ. ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಸಾಕಷ್ಟು ಹರಸಾಹಸ ಪಡೆಬೇಕಾಯಿತು. ಸದ್ಯ ಪರಿಸ್ಥಿತಿ ನಿಂಯಂತ್ರಣದಲ್ಲಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ.

Published On - 4:27 pm, Sun, 9 August 20

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ