AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಸದಸ್ಯೆ ಮನೆಗೆ ಗ್ರಾಮಸ್ಥರಿಂದ ಮುತ್ತಿಗೆ, ಯಾಕೆ?

ಹಾಸನ: ಕುಡಿಯೋ ನೀರಿಗಾಗಿ ಗ್ರಾಮಸ್ಥರು ಗ್ರಾ.ಪಂ ಸದಸ್ಯರ ಮನೆಗೆ ಮುತ್ತಿಗೆ ಹಾಕಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬ್ಯಾಗದೀಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಲವು ಮನೆಗಳಿಗೆ ದಶಕಗಳಿಂದ ಕುಡಿಯೋ ನೀರಿನ ಸಮಸ್ಯೆ ಇದೆ. ಈ ಸಮಸ್ಯೆ ಪರಿಹಾರಕ್ಕಾಗಿ ಬ್ಯಾಕರವಳ್ಳಿ ಗ್ರಾ.ಪಂ ವತಿಯಿಂದ ಒಂದು ಕೊಳವೆ ಬಾವಿ ಕೊರೆಸಲಾಗಿದೆ. ಆ ಬೋರ್ ವೆಲ್​ಗೆ ಮೋಟರ್ ಅಳವಡಿಸಿ ಪೈಪ್ ಲೈನ್ ಹಾಕೋ ಮುನ್ನವೇ ಗ್ರಾ.ಪಂ. ಸದಸ್ಯೆ ಜಯಮಾಲಾ ತಾವೇ ವೈಯಕ್ತಿಕವಾಗಿ ಅದಕ್ಕೆ ಮೋಟರ್ ಅಳವಡಿಸಿಕೊಂಡಿದ್ದಾರೆ. ಇದ್ರಿಂದ ತಮಗೆ ಕುಡಿಯುವ […]

ಗ್ರಾ.ಪಂ ಸದಸ್ಯೆ ಮನೆಗೆ ಗ್ರಾಮಸ್ಥರಿಂದ ಮುತ್ತಿಗೆ, ಯಾಕೆ?
ಆಯೇಷಾ ಬಾನು
|

Updated on:Jun 08, 2020 | 2:24 PM

Share

ಹಾಸನ: ಕುಡಿಯೋ ನೀರಿಗಾಗಿ ಗ್ರಾಮಸ್ಥರು ಗ್ರಾ.ಪಂ ಸದಸ್ಯರ ಮನೆಗೆ ಮುತ್ತಿಗೆ ಹಾಕಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬ್ಯಾಗದೀಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಲವು ಮನೆಗಳಿಗೆ ದಶಕಗಳಿಂದ ಕುಡಿಯೋ ನೀರಿನ ಸಮಸ್ಯೆ ಇದೆ. ಈ ಸಮಸ್ಯೆ ಪರಿಹಾರಕ್ಕಾಗಿ ಬ್ಯಾಕರವಳ್ಳಿ ಗ್ರಾ.ಪಂ ವತಿಯಿಂದ ಒಂದು ಕೊಳವೆ ಬಾವಿ ಕೊರೆಸಲಾಗಿದೆ.

ಆ ಬೋರ್ ವೆಲ್​ಗೆ ಮೋಟರ್ ಅಳವಡಿಸಿ ಪೈಪ್ ಲೈನ್ ಹಾಕೋ ಮುನ್ನವೇ ಗ್ರಾ.ಪಂ. ಸದಸ್ಯೆ ಜಯಮಾಲಾ ತಾವೇ ವೈಯಕ್ತಿಕವಾಗಿ ಅದಕ್ಕೆ ಮೋಟರ್ ಅಳವಡಿಸಿಕೊಂಡಿದ್ದಾರೆ. ಇದ್ರಿಂದ ತಮಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದು ಜನರು ಸದಸ್ಯೆ ಮನೆಗೆ ಮುತ್ತಿಗೆ ಹಾಕಿದ್ರು. ಈ ವೇಳೆ ಬೇಜವಾಬ್ದಾರಿತನದಿಂದ ಮಾತನಾಡಿದ ಸದಸ್ಯೆಗೆ ಫುಲ್ ಕ್ಲಾಸ್ ತೆಗೆದುಕೊಂಡ ಜನರು, ಸಾರ್ವಜನಿಕ‌ ಕೊಳವೆ ಬಾವಿ ಖಾಸಗಿಯಾಗಿ ಬಳಸಿಕೊಳ್ಳುತ್ತಿರೋದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಬೇಕು ಎಂದು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗೆ ಮನವಿ ಸಲ್ಲಿಸಿದ್ರು.

Published On - 10:07 am, Mon, 8 June 20

Follow Us
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ