AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ ಸದಸ್ಯೆ ಮನೆಗೆ ಗ್ರಾಮಸ್ಥರಿಂದ ಮುತ್ತಿಗೆ, ಯಾಕೆ?

ಹಾಸನ: ಕುಡಿಯೋ ನೀರಿಗಾಗಿ ಗ್ರಾಮಸ್ಥರು ಗ್ರಾ.ಪಂ ಸದಸ್ಯರ ಮನೆಗೆ ಮುತ್ತಿಗೆ ಹಾಕಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬ್ಯಾಗದೀಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಲವು ಮನೆಗಳಿಗೆ ದಶಕಗಳಿಂದ ಕುಡಿಯೋ ನೀರಿನ ಸಮಸ್ಯೆ ಇದೆ. ಈ ಸಮಸ್ಯೆ ಪರಿಹಾರಕ್ಕಾಗಿ ಬ್ಯಾಕರವಳ್ಳಿ ಗ್ರಾ.ಪಂ ವತಿಯಿಂದ ಒಂದು ಕೊಳವೆ ಬಾವಿ ಕೊರೆಸಲಾಗಿದೆ. ಆ ಬೋರ್ ವೆಲ್​ಗೆ ಮೋಟರ್ ಅಳವಡಿಸಿ ಪೈಪ್ ಲೈನ್ ಹಾಕೋ ಮುನ್ನವೇ ಗ್ರಾ.ಪಂ. ಸದಸ್ಯೆ ಜಯಮಾಲಾ ತಾವೇ ವೈಯಕ್ತಿಕವಾಗಿ ಅದಕ್ಕೆ ಮೋಟರ್ ಅಳವಡಿಸಿಕೊಂಡಿದ್ದಾರೆ. ಇದ್ರಿಂದ ತಮಗೆ ಕುಡಿಯುವ […]

ಗ್ರಾ.ಪಂ ಸದಸ್ಯೆ ಮನೆಗೆ ಗ್ರಾಮಸ್ಥರಿಂದ ಮುತ್ತಿಗೆ, ಯಾಕೆ?
ಆಯೇಷಾ ಬಾನು
|

Updated on:Jun 08, 2020 | 2:24 PM

Share

ಹಾಸನ: ಕುಡಿಯೋ ನೀರಿಗಾಗಿ ಗ್ರಾಮಸ್ಥರು ಗ್ರಾ.ಪಂ ಸದಸ್ಯರ ಮನೆಗೆ ಮುತ್ತಿಗೆ ಹಾಕಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬ್ಯಾಗದೀಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಲವು ಮನೆಗಳಿಗೆ ದಶಕಗಳಿಂದ ಕುಡಿಯೋ ನೀರಿನ ಸಮಸ್ಯೆ ಇದೆ. ಈ ಸಮಸ್ಯೆ ಪರಿಹಾರಕ್ಕಾಗಿ ಬ್ಯಾಕರವಳ್ಳಿ ಗ್ರಾ.ಪಂ ವತಿಯಿಂದ ಒಂದು ಕೊಳವೆ ಬಾವಿ ಕೊರೆಸಲಾಗಿದೆ.

ಆ ಬೋರ್ ವೆಲ್​ಗೆ ಮೋಟರ್ ಅಳವಡಿಸಿ ಪೈಪ್ ಲೈನ್ ಹಾಕೋ ಮುನ್ನವೇ ಗ್ರಾ.ಪಂ. ಸದಸ್ಯೆ ಜಯಮಾಲಾ ತಾವೇ ವೈಯಕ್ತಿಕವಾಗಿ ಅದಕ್ಕೆ ಮೋಟರ್ ಅಳವಡಿಸಿಕೊಂಡಿದ್ದಾರೆ. ಇದ್ರಿಂದ ತಮಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ ಎಂದು ಜನರು ಸದಸ್ಯೆ ಮನೆಗೆ ಮುತ್ತಿಗೆ ಹಾಕಿದ್ರು. ಈ ವೇಳೆ ಬೇಜವಾಬ್ದಾರಿತನದಿಂದ ಮಾತನಾಡಿದ ಸದಸ್ಯೆಗೆ ಫುಲ್ ಕ್ಲಾಸ್ ತೆಗೆದುಕೊಂಡ ಜನರು, ಸಾರ್ವಜನಿಕ‌ ಕೊಳವೆ ಬಾವಿ ಖಾಸಗಿಯಾಗಿ ಬಳಸಿಕೊಳ್ಳುತ್ತಿರೋದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಬೇಕು ಎಂದು ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗೆ ಮನವಿ ಸಲ್ಲಿಸಿದ್ರು.

Published On - 10:07 am, Mon, 8 June 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್