AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ […]

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 31, 2020 | 12:02 PM

Share

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ.

ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ ಕಟ್ಟಿ ನಾಯಿಗಳಿಂದ ದಾಳಿ ಮಾಡಿಸ್ತಾರೆ. ಹುಲಿಕುರೆ ಹಾಗೂ ಹೆಬ್ಬಲಗುಪ್ಪೆ ಗ್ರಾಮದ ಅಕ್ಕಪಕ್ಕ ಗ್ರಾಮಗಳಲ್ಲಿ ತಲ ತಲಾಂತರದಿಂದಲೂ ಈ ಮೂಢನಂಬಿಕೆ ಜಾರಿಯಲ್ಲಿದೆ ಹಾಗೂ ಆಚರಣೆಯಲ್ಲಿದೆ.

Published On - 11:11 am, Fri, 31 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ