AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ […]

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ
ಸಾಧು ಶ್ರೀನಾಥ್​
|

Updated on:Jan 31, 2020 | 12:02 PM

Share

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ.

ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ ಕಟ್ಟಿ ನಾಯಿಗಳಿಂದ ದಾಳಿ ಮಾಡಿಸ್ತಾರೆ. ಹುಲಿಕುರೆ ಹಾಗೂ ಹೆಬ್ಬಲಗುಪ್ಪೆ ಗ್ರಾಮದ ಅಕ್ಕಪಕ್ಕ ಗ್ರಾಮಗಳಲ್ಲಿ ತಲ ತಲಾಂತರದಿಂದಲೂ ಈ ಮೂಢನಂಬಿಕೆ ಜಾರಿಯಲ್ಲಿದೆ ಹಾಗೂ ಆಚರಣೆಯಲ್ಲಿದೆ.

Published On - 11:11 am, Fri, 31 January 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?