AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ […]

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ
ಸಾಧು ಶ್ರೀನಾಥ್​
|

Updated on:Jan 31, 2020 | 12:02 PM

Share

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ.

ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ ಕಟ್ಟಿ ನಾಯಿಗಳಿಂದ ದಾಳಿ ಮಾಡಿಸ್ತಾರೆ. ಹುಲಿಕುರೆ ಹಾಗೂ ಹೆಬ್ಬಲಗುಪ್ಪೆ ಗ್ರಾಮದ ಅಕ್ಕಪಕ್ಕ ಗ್ರಾಮಗಳಲ್ಲಿ ತಲ ತಲಾಂತರದಿಂದಲೂ ಈ ಮೂಢನಂಬಿಕೆ ಜಾರಿಯಲ್ಲಿದೆ ಹಾಗೂ ಆಚರಣೆಯಲ್ಲಿದೆ.

Published On - 11:11 am, Fri, 31 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ