AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ […]

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ
ಸಾಧು ಶ್ರೀನಾಥ್​
|

Updated on:Jan 31, 2020 | 12:02 PM

Share

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ.

ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ ಕಟ್ಟಿ ನಾಯಿಗಳಿಂದ ದಾಳಿ ಮಾಡಿಸ್ತಾರೆ. ಹುಲಿಕುರೆ ಹಾಗೂ ಹೆಬ್ಬಲಗುಪ್ಪೆ ಗ್ರಾಮದ ಅಕ್ಕಪಕ್ಕ ಗ್ರಾಮಗಳಲ್ಲಿ ತಲ ತಲಾಂತರದಿಂದಲೂ ಈ ಮೂಢನಂಬಿಕೆ ಜಾರಿಯಲ್ಲಿದೆ ಹಾಗೂ ಆಚರಣೆಯಲ್ಲಿದೆ.

Published On - 11:11 am, Fri, 31 January 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ