AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ […]

ಮೌಢ್ಯ ಸಂಪ್ರದಾಯ: ಕಾಡುಪ್ರಾಣಿಗೆ ಚಿತ್ರಹಿಂಸೆ, ಹೆಚ್‌ಡಿ.ಕೋಟೆಯಲೊಂದು ವಿಚಿತ್ರ ಆಚರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 31, 2020 | 12:02 PM

Share

ಮೈಸೂರು: ಸಂಪ್ರದಾಯದ ಹೆಸರಿನಲ್ಲಿ ನರಿಯನ್ನು ಕಟ್ಟಿಹಾಕಿ ನಾಯಿಗಳಿಂದ ಕಚ್ಚಿಸಿ‌ ಹಿಂಸೆ ಮಾಡುವಂತ ವಿಚಿತ್ರ ಆಚರಣೆಯೊಂದು ಹೆಚ್‌ಡಿ.ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಕಂಡು ಬಂದಿದೆ. ಇಲ್ಲಿ ದೇವರ ಹೆಸರಿನಲ್ಲಿ ಕಾಡುಪ್ರಾಣಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ.

ಹುಲಿಕುರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಈ ವಿಚಿತ್ರ ಆಚರಣೆ ಜನವರಿ 16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನರಿ-ನಾಯಿಗಳ ಕಾಳಗದಿಂದ ಒಳಿತಾಗುತ್ತೆ ಎಂಬುವುದು ಇಲ್ಲಿನ ನಂಬಿಕೆ. ಜಾತ್ರಾ ಮಹೋತ್ಸವಕ್ಕಾಗಿಯೇ ಕಾಡಿನಿಂದ ನರಿ ಹಿಡಿದು ತಂದು ಗ್ರಾಮಸ್ಥರು ಮೋಜಿನಾಟ ಆಡ್ತಾರೆ. ನರಿ ಬಾಯಿ ಕಟ್ಟಿ ನಾಯಿಗಳಿಂದ ದಾಳಿ ಮಾಡಿಸ್ತಾರೆ. ಹುಲಿಕುರೆ ಹಾಗೂ ಹೆಬ್ಬಲಗುಪ್ಪೆ ಗ್ರಾಮದ ಅಕ್ಕಪಕ್ಕ ಗ್ರಾಮಗಳಲ್ಲಿ ತಲ ತಲಾಂತರದಿಂದಲೂ ಈ ಮೂಢನಂಬಿಕೆ ಜಾರಿಯಲ್ಲಿದೆ ಹಾಗೂ ಆಚರಣೆಯಲ್ಲಿದೆ.

Published On - 11:11 am, Fri, 31 January 20

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ