AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ

ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್, ಮಾಲೂರು ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡನ್ನು ಕಂಡ ಗ್ರಾಮಸ್ಥರಿಗೆ ಜೀವ ಭಯ ಹೆಚ್ಚಾಗಿದೆ.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ
ಗಜಪಡೆ
sandhya thejappa
| Edited By: |

Updated on: Dec 23, 2020 | 6:05 PM

Share

ಕೋಲಾರ: ಆನೆಗಳ ಹಾವಳಿ ಜೋರಾಗಿದ್ದು, ಜಿಲ್ಲೆಯ ಮುಳಬಾಗಿಲು ತಾಲೂಕಿನ ಮದ್ದೇರಿ ಗ್ರಾಮದ ಹೊರವಲಯದ ಕೆರೆಯಲ್ಲಿ ಬೀಡು ಬಿಟ್ಟಿರುವ 13 ಕಾಡಾನೆಗಳ ಹಿಂಡನ್ನು ನೋಡಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್ ಮತ್ತು ಮಾಲೂರು ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡನ್ನು ಕಂಡ ಗ್ರಾಮಸ್ಥರಿಗೆ ಜೀವ ಭಯ ಹೆಚ್ಚಾಗಿದೆ. ಆನೆಗಳು ಯಾವ ಸಮಯದಲ್ಲಿ ಏನು ಮಾಡುತ್ತದೆಯೋ ಎಂಬ ಭಯದೊಂದಿಗೆ ರೈತರು ಹೊಲಗಳಿಗೆ ಹೋಗುತ್ತಿದ್ದಾರೆ.

ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಡಾನೆಗಳನ್ನು ಆಂಧ್ರ ಭಾಗದ ಅರಣ್ಯಕ್ಕೆ ಅಟ್ಟಲು ಪ್ರಯತ್ನ ನಡೆಯುತ್ತಿದ್ದು, ಜನರು ರಾತ್ರಿ ವೇಳೆ ಮನೆ ಬಿಟ್ಟು ಹೊರಗಡೆ ಬಾರದಂತೆ ಜಾಗೃತಿಯಿಂದ ಇರಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ

ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ