AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ

ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್, ಮಾಲೂರು ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡನ್ನು ಕಂಡ ಗ್ರಾಮಸ್ಥರಿಗೆ ಜೀವ ಭಯ ಹೆಚ್ಚಾಗಿದೆ.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ
ಗಜಪಡೆ
sandhya thejappa
| Updated By: ಸಾಧು ಶ್ರೀನಾಥ್​|

Updated on: Dec 23, 2020 | 6:05 PM

Share

ಕೋಲಾರ: ಆನೆಗಳ ಹಾವಳಿ ಜೋರಾಗಿದ್ದು, ಜಿಲ್ಲೆಯ ಮುಳಬಾಗಿಲು ತಾಲೂಕಿನ ಮದ್ದೇರಿ ಗ್ರಾಮದ ಹೊರವಲಯದ ಕೆರೆಯಲ್ಲಿ ಬೀಡು ಬಿಟ್ಟಿರುವ 13 ಕಾಡಾನೆಗಳ ಹಿಂಡನ್ನು ನೋಡಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್ ಮತ್ತು ಮಾಲೂರು ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡನ್ನು ಕಂಡ ಗ್ರಾಮಸ್ಥರಿಗೆ ಜೀವ ಭಯ ಹೆಚ್ಚಾಗಿದೆ. ಆನೆಗಳು ಯಾವ ಸಮಯದಲ್ಲಿ ಏನು ಮಾಡುತ್ತದೆಯೋ ಎಂಬ ಭಯದೊಂದಿಗೆ ರೈತರು ಹೊಲಗಳಿಗೆ ಹೋಗುತ್ತಿದ್ದಾರೆ.

ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಡಾನೆಗಳನ್ನು ಆಂಧ್ರ ಭಾಗದ ಅರಣ್ಯಕ್ಕೆ ಅಟ್ಟಲು ಪ್ರಯತ್ನ ನಡೆಯುತ್ತಿದ್ದು, ಜನರು ರಾತ್ರಿ ವೇಳೆ ಮನೆ ಬಿಟ್ಟು ಹೊರಗಡೆ ಬಾರದಂತೆ ಜಾಗೃತಿಯಿಂದ ಇರಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್