AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ

ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್, ಮಾಲೂರು ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡನ್ನು ಕಂಡ ಗ್ರಾಮಸ್ಥರಿಗೆ ಜೀವ ಭಯ ಹೆಚ್ಚಾಗಿದೆ.

13 ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಡವಡವ: ಅರಣ್ಯ ಇಲಾಖೆಯಿಂದ ಜಾಗೃತಿ
ಗಜಪಡೆ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 23, 2020 | 6:05 PM

Share

ಕೋಲಾರ: ಆನೆಗಳ ಹಾವಳಿ ಜೋರಾಗಿದ್ದು, ಜಿಲ್ಲೆಯ ಮುಳಬಾಗಿಲು ತಾಲೂಕಿನ ಮದ್ದೇರಿ ಗ್ರಾಮದ ಹೊರವಲಯದ ಕೆರೆಯಲ್ಲಿ ಬೀಡು ಬಿಟ್ಟಿರುವ 13 ಕಾಡಾನೆಗಳ ಹಿಂಡನ್ನು ನೋಡಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಕಳೆದ ಒಂದೂವರೆ ತಿಂಗಳಿಂದ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್ ಮತ್ತು ಮಾಲೂರು ತಾಲೂಕಿನ ಗಡಿಭಾಗದಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡನ್ನು ಕಂಡ ಗ್ರಾಮಸ್ಥರಿಗೆ ಜೀವ ಭಯ ಹೆಚ್ಚಾಗಿದೆ. ಆನೆಗಳು ಯಾವ ಸಮಯದಲ್ಲಿ ಏನು ಮಾಡುತ್ತದೆಯೋ ಎಂಬ ಭಯದೊಂದಿಗೆ ರೈತರು ಹೊಲಗಳಿಗೆ ಹೋಗುತ್ತಿದ್ದಾರೆ.

ಸದ್ಯ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಡಾನೆಗಳನ್ನು ಆಂಧ್ರ ಭಾಗದ ಅರಣ್ಯಕ್ಕೆ ಅಟ್ಟಲು ಪ್ರಯತ್ನ ನಡೆಯುತ್ತಿದ್ದು, ಜನರು ರಾತ್ರಿ ವೇಳೆ ಮನೆ ಬಿಟ್ಟು ಹೊರಗಡೆ ಬಾರದಂತೆ ಜಾಗೃತಿಯಿಂದ ಇರಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ

Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!