AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ

ವಿಜಯಪುರ: ಭೂಮಿಯಿಂದ ನಿಗೂಢ ಶಬ್ದ ಹಾಗೂ ಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮಗಳ ನಿವಾಸಿಗಳು ಭೂಕಂಪದ ಆತಂಕದಲ್ಲಿದ್ದಾರೆ. ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಈ ರೀತಿಯ ಶಬ್ದ ಕೇಳಿಬಂದಿದೆ ಎಂದು ಹೇಳಲಾಗಿದೆ. ನಿಗೂಢ ಶಬ್ದ ಮತ್ತು ಕಂಪನದಿಂದ ಗ್ರಾಮಸ್ಥರ ಮನೆ ಗೋಡೆಗಳು ಬಿರುಕುಬಿಟ್ಟಿರುವುದು ಸಹ ಕಂಡುಬಂದಿದೆ. ಸತತ ಭೂ ಕಂಪನದಿಂದ ಕೂಡಗಿ ಗ್ರಾಮಸ್ಥರು ಭೂಕಂಪದ ಭೀತಿಯಲ್ಲಿದ್ದಾರೆ. ಅಂದ ಹಾಗೆ, ಇವೆಲ್ಲಾ ಗ್ರಾಮಗಳು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಮತ್ತು […]

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 28, 2020 | 11:56 AM

Share

ವಿಜಯಪುರ: ಭೂಮಿಯಿಂದ ನಿಗೂಢ ಶಬ್ದ ಹಾಗೂ ಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮಗಳ ನಿವಾಸಿಗಳು ಭೂಕಂಪದ ಆತಂಕದಲ್ಲಿದ್ದಾರೆ. ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಈ ರೀತಿಯ ಶಬ್ದ ಕೇಳಿಬಂದಿದೆ ಎಂದು ಹೇಳಲಾಗಿದೆ.

ನಿಗೂಢ ಶಬ್ದ ಮತ್ತು ಕಂಪನದಿಂದ ಗ್ರಾಮಸ್ಥರ ಮನೆ ಗೋಡೆಗಳು ಬಿರುಕುಬಿಟ್ಟಿರುವುದು ಸಹ ಕಂಡುಬಂದಿದೆ. ಸತತ ಭೂ ಕಂಪನದಿಂದ ಕೂಡಗಿ ಗ್ರಾಮಸ್ಥರು ಭೂಕಂಪದ ಭೀತಿಯಲ್ಲಿದ್ದಾರೆ.

ಅಂದ ಹಾಗೆ, ಇವೆಲ್ಲಾ ಗ್ರಾಮಗಳು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಮತ್ತು ಆಲಮಟ್ಟಿ ಡ್ಯಾಂ ಪಕ್ಕದಲ್ಲಿವೆ. ಹೀಗಾಗಿ, ಇಲ್ಲಿ ಭೂಕಂಪವಾದರೆ ಭಾರಿ ಹಾನಿಯಾಗುವ ಸಾಧ್ಯತೆಯಿಂದ ಜನರು ಭಯಭೀತರಾಗಿದ್ದಾರೆ. ಅಧಿಕಾರಿಗಳು ಹಾಗೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

Follow Us
KUSHAL V
KUSHAL V
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ