AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ

ವಿಜಯಪುರ: ಭೂಮಿಯಿಂದ ನಿಗೂಢ ಶಬ್ದ ಹಾಗೂ ಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮಗಳ ನಿವಾಸಿಗಳು ಭೂಕಂಪದ ಆತಂಕದಲ್ಲಿದ್ದಾರೆ. ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಈ ರೀತಿಯ ಶಬ್ದ ಕೇಳಿಬಂದಿದೆ ಎಂದು ಹೇಳಲಾಗಿದೆ. ನಿಗೂಢ ಶಬ್ದ ಮತ್ತು ಕಂಪನದಿಂದ ಗ್ರಾಮಸ್ಥರ ಮನೆ ಗೋಡೆಗಳು ಬಿರುಕುಬಿಟ್ಟಿರುವುದು ಸಹ ಕಂಡುಬಂದಿದೆ. ಸತತ ಭೂ ಕಂಪನದಿಂದ ಕೂಡಗಿ ಗ್ರಾಮಸ್ಥರು ಭೂಕಂಪದ ಭೀತಿಯಲ್ಲಿದ್ದಾರೆ. ಅಂದ ಹಾಗೆ, ಇವೆಲ್ಲಾ ಗ್ರಾಮಗಳು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಮತ್ತು […]

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ
KUSHAL V
| Edited By: |

Updated on: Oct 28, 2020 | 11:56 AM

Share

ವಿಜಯಪುರ: ಭೂಮಿಯಿಂದ ನಿಗೂಢ ಶಬ್ದ ಹಾಗೂ ಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮಗಳ ನಿವಾಸಿಗಳು ಭೂಕಂಪದ ಆತಂಕದಲ್ಲಿದ್ದಾರೆ. ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಈ ರೀತಿಯ ಶಬ್ದ ಕೇಳಿಬಂದಿದೆ ಎಂದು ಹೇಳಲಾಗಿದೆ.

ನಿಗೂಢ ಶಬ್ದ ಮತ್ತು ಕಂಪನದಿಂದ ಗ್ರಾಮಸ್ಥರ ಮನೆ ಗೋಡೆಗಳು ಬಿರುಕುಬಿಟ್ಟಿರುವುದು ಸಹ ಕಂಡುಬಂದಿದೆ. ಸತತ ಭೂ ಕಂಪನದಿಂದ ಕೂಡಗಿ ಗ್ರಾಮಸ್ಥರು ಭೂಕಂಪದ ಭೀತಿಯಲ್ಲಿದ್ದಾರೆ.

ಅಂದ ಹಾಗೆ, ಇವೆಲ್ಲಾ ಗ್ರಾಮಗಳು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಮತ್ತು ಆಲಮಟ್ಟಿ ಡ್ಯಾಂ ಪಕ್ಕದಲ್ಲಿವೆ. ಹೀಗಾಗಿ, ಇಲ್ಲಿ ಭೂಕಂಪವಾದರೆ ಭಾರಿ ಹಾನಿಯಾಗುವ ಸಾಧ್ಯತೆಯಿಂದ ಜನರು ಭಯಭೀತರಾಗಿದ್ದಾರೆ. ಅಧಿಕಾರಿಗಳು ಹಾಗೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್