AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ

ವಿಜಯಪುರ: ಭೂಮಿಯಿಂದ ನಿಗೂಢ ಶಬ್ದ ಹಾಗೂ ಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮಗಳ ನಿವಾಸಿಗಳು ಭೂಕಂಪದ ಆತಂಕದಲ್ಲಿದ್ದಾರೆ. ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಈ ರೀತಿಯ ಶಬ್ದ ಕೇಳಿಬಂದಿದೆ ಎಂದು ಹೇಳಲಾಗಿದೆ. ನಿಗೂಢ ಶಬ್ದ ಮತ್ತು ಕಂಪನದಿಂದ ಗ್ರಾಮಸ್ಥರ ಮನೆ ಗೋಡೆಗಳು ಬಿರುಕುಬಿಟ್ಟಿರುವುದು ಸಹ ಕಂಡುಬಂದಿದೆ. ಸತತ ಭೂ ಕಂಪನದಿಂದ ಕೂಡಗಿ ಗ್ರಾಮಸ್ಥರು ಭೂಕಂಪದ ಭೀತಿಯಲ್ಲಿದ್ದಾರೆ. ಅಂದ ಹಾಗೆ, ಇವೆಲ್ಲಾ ಗ್ರಾಮಗಳು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಮತ್ತು […]

ನಿಗೂಢ ಶಬ್ದ, ಭೂ ಕಂಪನ: ವಿದ್ಯುತ್​ ಸ್ಥಾವರ, ಆಲಮಟ್ಟಿ ಡ್ಯಾಂ ನಡುವಿನ ಗ್ರಾಮಸ್ಥರು ಹೈರಾಣ
KUSHAL V
| Edited By: |

Updated on: Oct 28, 2020 | 11:56 AM

Share

ವಿಜಯಪುರ: ಭೂಮಿಯಿಂದ ನಿಗೂಢ ಶಬ್ದ ಹಾಗೂ ಕಂಪನದ ಅನುಭವವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಗ್ರಾಮಗಳ ನಿವಾಸಿಗಳು ಭೂಕಂಪದ ಆತಂಕದಲ್ಲಿದ್ದಾರೆ. ತಾಲೂಕಿನ ಕೂಡಗಿ, ಮಲಘಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕೆಲವು ದಿನಗಳಿಂದ ಈ ರೀತಿಯ ಶಬ್ದ ಕೇಳಿಬಂದಿದೆ ಎಂದು ಹೇಳಲಾಗಿದೆ.

ನಿಗೂಢ ಶಬ್ದ ಮತ್ತು ಕಂಪನದಿಂದ ಗ್ರಾಮಸ್ಥರ ಮನೆ ಗೋಡೆಗಳು ಬಿರುಕುಬಿಟ್ಟಿರುವುದು ಸಹ ಕಂಡುಬಂದಿದೆ. ಸತತ ಭೂ ಕಂಪನದಿಂದ ಕೂಡಗಿ ಗ್ರಾಮಸ್ಥರು ಭೂಕಂಪದ ಭೀತಿಯಲ್ಲಿದ್ದಾರೆ.

ಅಂದ ಹಾಗೆ, ಇವೆಲ್ಲಾ ಗ್ರಾಮಗಳು ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ಮತ್ತು ಆಲಮಟ್ಟಿ ಡ್ಯಾಂ ಪಕ್ಕದಲ್ಲಿವೆ. ಹೀಗಾಗಿ, ಇಲ್ಲಿ ಭೂಕಂಪವಾದರೆ ಭಾರಿ ಹಾನಿಯಾಗುವ ಸಾಧ್ಯತೆಯಿಂದ ಜನರು ಭಯಭೀತರಾಗಿದ್ದಾರೆ. ಅಧಿಕಾರಿಗಳು ಹಾಗೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ