AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿಗೆ NO ರಿಲೀಫ್: 3 ದಿನ CBI ಕಸ್ಟಡಿಗೆ ನೀಡಿದ ಕೋರ್ಟ್​

ಧಾರವಾಡ: ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಇಂದು ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್​ ನ್ಯಾಯಾಲಯದ ಜಡ್ಜ್​ ನ್ಯಾ. ಪಂಚಾಕ್ಷರಿ ಎದುರು ಹಾಜರುಪಡಿಸಲಾಯಿತು. ವಿನಯ್​ರನ್ನು 3 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಪರ ವಕೀಲರು ಕೋರಿದ್ದರು. ಆದರೆ, ಸಿಬಿಐ ಕೋರಿಕೆ ಮನ್ನಿಸದೇ ಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಈ ಹಿಂದೆ ಆದೇಶಿಸಿತ್ತು. ಹಾಗಾಗಿ, ಇಂದು ವಿನಯ್​ ಕುಲಕರ್ಣಿಯನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ವಿಚಾರಣೆ […]

ವಿನಯ್​ ಕುಲಕರ್ಣಿಗೆ NO ರಿಲೀಫ್: 3 ದಿನ CBI ಕಸ್ಟಡಿಗೆ ನೀಡಿದ ಕೋರ್ಟ್​
KUSHAL V
|

Updated on:Nov 06, 2020 | 6:11 PM

Share

ಧಾರವಾಡ: ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಇಂದು ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್​ ನ್ಯಾಯಾಲಯದ ಜಡ್ಜ್​ ನ್ಯಾ. ಪಂಚಾಕ್ಷರಿ ಎದುರು ಹಾಜರುಪಡಿಸಲಾಯಿತು. ವಿನಯ್​ರನ್ನು 3 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ಪರ ವಕೀಲರು ಕೋರಿದ್ದರು. ಆದರೆ, ಸಿಬಿಐ ಕೋರಿಕೆ ಮನ್ನಿಸದೇ ಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಈ ಹಿಂದೆ ಆದೇಶಿಸಿತ್ತು. ಹಾಗಾಗಿ, ಇಂದು ವಿನಯ್​ ಕುಲಕರ್ಣಿಯನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಸೆಷನ್ಸ್​ ನ್ಯಾಯಾಲಯದ ಜಡ್ಜ್ ನ್ಯಾ. ಪಂಚಾಕ್ಷರಿ ವಿನಯ್​ ಕುಲಕರ್ಣಿಯನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ನ. 9ರಂದು ಕೋರ್ಟ್​ಗೆ ಬೆಳಗ್ಗೆ 11 ಗಂಟೆಗೆ ಹಾಜರುಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಕೆಲ ಷರತ್ತು ವಿಧಿಸಿ ಸಿಬಿಐ ಕಸ್ಡಡಿಗೆ ನೀಡಿದ ಕೋಟ್೯ ಪ್ರತಿ ದಿನ 10 ನಿಮಿಷಗಳ ಕಾಲ ಕುಟುಂಬಸ್ಥರಿಗೆ ಭೇಟಿ ಮಾಡುವ ಅವಕಾಶ ನೀಡಿದೆ. ಸಿಬಿಐ ಅಧಿಕಾರಿಗಳ ಸಮ್ಮುಖದಲ್ಲಿ ವಿನಯ್​ ಕುಲಕರ್ಣಿಗೆ ಕುಟುಂಬಸ್ಥರನ್ನು ಭೇಟಿ ಮಾಡಿಸಬೇಕು ಎಂದು ಸೂಚಿಸಿದೆ.

Published On - 6:05 pm, Fri, 6 November 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ