AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಎಂಸಿ ಶಾಸಕ ಮದನ್ ಮಿತ್ರಾ ಫಿಫಾ ವರ್ಲ್ಡ್​ ಕಪ್​ಗಾಗಿ ಹಾಡಿದ ಹಾಡು ಈಗಾಗಲೇ ವೈರಲ್

FIFA World Cup 2022 : ಈ ವಿಡಿಯೋದಲ್ಲಿ ಮದನ್ ಮಿತ್ರಾ 'ಡಿ ಗೋಲ್ ಡಿ ಗೋಲ್' ಎಂಬ ಮಜಾ ಹಾಡನ್ನು ಬರೆದು ಸ್ವತಃ ಹಾಡಿದ್ದಾರೆ. ಅರಬ್ ಶೇಖ್‌ನಂತೆ ವೇಷ ಧರಿಸಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಟಿಎಂಸಿ ಶಾಸಕ ಮದನ್ ಮಿತ್ರಾ ಫಿಫಾ ವರ್ಲ್ಡ್​ ಕಪ್​ಗಾಗಿ ಹಾಡಿದ ಹಾಡು ಈಗಾಗಲೇ ವೈರಲ್
TMC MLA Madan Mitra’s funny song for FIFA World Cup 2022
TV9 Web
| Edited By: |

Updated on:Nov 19, 2022 | 12:03 PM

Share

Viral Video : ಸಾಮಾಜಿಕ ಮಾಧ್ಯಮದಲ್ಲಿ ಇಂಥ ಮಜಮಜಾ ಹಾಡುಗಳು, ಸಾಹಿತ್ಯದಿಂದ ಆಗಾಗ ಗಮನ ಸೆಳೆಯುತ್ತಿರುತ್ತಾರೆ ತೃಣಮೂಲ ಕಾಂಗ್ರೆಸ್​ನ ಶಾಸಕ ಮದನ್ ಮಿತ್ರಾ. ಈಗಾಗಲೇ ಟ್ವಿಟರ್, ಯೂಟ್ಯೂಬ್‌ನಲ್ಲಿ ಇವರ ಮತ್ತೊಂದು ಹೊಸ ಹಾಡು ವೈರಲ್ ಆಗುತ್ತಿದೆ. ಕತಾರ್‌ನಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್ 2022 ಗಾಗಿ ಈ  ಹಾಡನ್ನು ಬಿಡುಗಡೆ ಮಾಡುವ ಉದ್ದೇಶ ಇವರದಾಗಿದೆ. ಅರಬ್​ ಶೇಖ್​ನಂತೆ ವೇಷತೊಟ್ಟ ಅವರನ್ನು ನೆಟ್ಟಗರು ಕುತೂಹಲದಿಂದ ನೋಡುತ್ತಿದ್ದಾರೆ.

ಡಿ ಗೋಲ್​ ಡಿ ಗೋಲ್​ ಎಂಬ ಹಾಡನ್ನು ಬರೆದು ಅವರೇ ಹಾಡಿದ್ದಾರೆ ಈ ವಿಡಿಯೋದಲ್ಲಿ. ಸಹಕಲಾವಿದರೊಂದಿಗೆ ನರ್ತಿಸಿದ್ದಾರೆ ಕೂಡ. ಕೊನೆಯಲ್ಲಿ ಅವರು ತೋರಿಸುವ ಕಪ್​ನ ಪ್ರತಿಕೃತಿಯಲ್ಲಿ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರವನ್ನು ನೋಡಬಹುದಾಗಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ಮೊದಲು ಮದನ್​ ದಸರಾ ಸಂದರ್ಭದಲ್ಲಿ ರ್ಯಾಪ್​ ಹಾಡನ್ನು ಹಾಡಿದ್ದು ವೈರಲ್ ಆಗಿತ್ತು; ‘ಇಂಡಿಯಾ ವನ್ನಾವೇ ಹರ್ ಬೇಟಿಯಾ’. ಇದೀಗ ಈ ಹಾಡಿನ ಮೂಲಕ ನೆಟ್ಟಿಗರ ಮತ್ತು ಫುಟ್​ಬಾಲ್ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಈ ವಿಡಿಯೋದಲ್ಲಿ ಅವರ ಉತ್ಸಾಹ ನೋಡಲು ಮರೆಯದಿರಿ.

ನೆಟ್ಟಗರು ಈ ಹಾಡನ್ನು ಅದ್ಭುತವಾಗಿದೆ ಎಂದು ಹೊಗಳುತ್ತಿದ್ಧಾರೆ. ನಿಮ್ಮ ಅಭಿಪ್ರಾಯವೇನು ಇವರ ಹಾಡಿನ ಬಗ್ಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:28 am, Sat, 19 November 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು